Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!
ಕರ್ನಾಟಕಪ್ರಮುಖ

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಆರಂಭದಲ್ಲೇ ಖಾತೆ ಕ್ಯಾತೆ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ನಡೆಸುತ್ತಿರುವ ಹಠ, ರಾಜೀನಾಮೆ ಬೆದರಿಕೆ ಮತ್ತು ಹೈಕಮಾಂಡ್ ನಡೆಸುತ್ತಿರುವ ಮನವೊಲಿಕೆಯ ಪ್ರಹಸನಗಳು ಸದ್ಯದ ರಾಜಕೀಯ ಹೈಲೈಟ್ಸ್ ಆಗಿವೆ.

ಹಿರಿಯ ಶಾಸಕರಿಗೆ ಎಷ್ಟೇ ಬಾರಿ ಮಂತ್ರಿಯಾದರೂ ತೃಪ್ತಿ ಇಲ್ವಾ ಎಂಬುದು. ಅನೇಕ ಬಾರಿ ಅಧಿಕಾರ ಅನುಭವಿಸಿದರೂ ಮತ್ತೆ ಸಚಿವ ಸ್ಥಾನ ಬೇಕೆಂದು ಹಠ ಹಿಡಿಯುತ್ತಿರುವುದು ಪಕ್ಷದ ಶಿಸ್ತಿಗೆ ಧಕ್ಕೆ ತರುತ್ತಿದೆ. ಒಂದು ವೇಳೆ ಇವರಿಗೆ ಸಚಿವ ಸ್ಥಾನ ಬೇಡ ಎಂದಾದಲ್ಲಿ, ಆ ಸ್ಥಾನಗಳನ್ನು ಹೊಸಬರಿಗೆ ಅಥವಾ ಯುವ ಶಾಸಕರಿಗೆ ಬಿಟ್ಟುಕೊಟ್ಟು ಮಾರ್ಗದರ್ಶಕರಾಗಿ ಇರಬಾರದೇ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಸಮಾಧಾನ ಹೊಂದಿರುವವರು ಶಾಸಕರಾಗಿಯೇ ಮುಂದುವರಿಯಲಿ, ಅದನ್ನು ಬಿಟ್ಟು ಅಧಿಕಾರಕ್ಕಾಗಿ ಸರ್ಕಾರಕ್ಕೆ ಮುಜುಗರ ತರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್

ಈಗ ನಡೆಯುತ್ತಿರುವ ರಾಜೀನಾಮೆ ಬೆದರಿಕೆ ಕೇವಲ ಒಂದು ನಾಟಕ ಎನ್ನಲಾಗುತ್ತಿದೆ. ಏಕೆಂದರೆ, ಈಗಿನ ಪರಿಸ್ಥಿತಿಯಲ್ಲಿ ಯಾರೂ ಕೂಡ ಪಕ್ಷ ಬಿಡುವ ಸಾಹಸ ಮಾಡುವುದಿಲ್ಲ. ಪಕ್ಷ ಬಿಟ್ಟರೆ ಮುಂದಿನ ದಿನಗಳಲ್ಲಿ ಅಧಿಕಾರವೂ ಸಿಗಲ್ಲ ಮತ್ತು ಮತ್ತೆ ಶಾಸಕರಾಗಿ ಆಯ್ಕೆಯಾಗುವುದು ಎಷ್ಟು ಕಷ್ಟ ಎಂಬ ಅರಿವು ಎಲ್ಲರಿಗೂ ಇದೆ. ಹೀಗಾಗಿಯೇ ಈ ಹಿರಿಯ ಶಾಸಕರು ಕೇವಲ ಬೆದರಿಕೆ ತಂತ್ರ ಬಳಸಿ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ರೀತಿಯ ನಾಟಕೀಯ ಪ್ರಹಸನಗಳನ್ನು ಬಿಟ್ಟು ಉತ್ತಮ ಆಡಳಿತ ನೀಡುವತ್ತ ಗಮನ ಹರಿಸುವುದು ಉತ್ತಮ.

ಸೀನಿಯರ್ ಮತ್ತು ಜೂನಿಯರ್ ಎಂಬ ಅಹಂಕಾರವನ್ನು ಬದಿಗಿಟ್ಟು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿ ಆಡಳಿತ ಪಕ್ಷದ ಮೇಲಿದೆ. ಹಾಲಿ ಮುಖ್ಯಮಂತ್ರಿಗಳು ಹಿಂದಿನವರಂತಲ್ಲ, ಅವರ ಕಾರ್ಯವೈಖರಿ ಭಿನ್ನವಾಗಿದೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಸಂಪುಟದಲ್ಲಿ ಬಹುತೇಕ ಸಚಿವರು ಸಿದ್ದರಾಮಯ್ಯನವರ ಬೆಂಬಲಿಗರಾಗಿದ್ದಾರೆ. ಅಂದ ಮೇಲೆ ಡಿ.ಕೆ. ಶಿವಕುಮಾರ್ ಅವರಿಗೆ ಆಡಳಿತ ನಡೆಸುವುದು ಅಂದುಕೊಂಡಷ್ಟು ಸುಲಭವಿಲ್ಲ. ಸಿದ್ದರಾಮಯ್ಯನವರ ಪ್ರಭಾವಳಿ ಮತ್ತು ಅವರ ಬೆಂಬಲಿಗರ ಹಿಡಿತವು ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ.ಕೆ. ಶಿವಕುಮಾರ್ ಅವರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ರಾಜ್ಯದಲ್ಲಿ ಬಿಜೆಪಿ ಅಥವಾ ಜೆಡಿಎಸ್ ಪಕ್ಷಗಳು ಡಿ.ಕೆ. ಶಿವಕುಮಾರ್ ಅವರಿಗೆ ಅಷ್ಟಾಗಿ ತೊಂದರೆ ಕೊಡುತ್ತಿಲ್ಲ. ಬದಲಾಗಿ ಅವರದೇ ಪಕ್ಷದ ಶಾಸಕರು ಮತ್ತು ಸಚಿವರು ವಿರೋಧ ಪಕ್ಷದಂತೆ ವರ್ತಿಸುತ್ತಿರುವುದು ವಿಪರ್ಯಾಸ. ಶಾಶ್ವತ ಮುಖ್ಯಮಂತ್ರಿ ಎಂಬ ವರ್ಚಸ್ಸು ಹೊಂದಿರುವವರ ಪ್ರಭಾವದಿಂದ ಹೊರಬಂದು, ಸ್ವಪಕ್ಷದ ಶಾಸಕರನ್ನು ನಿಭಾಯಿಸುವುದು ಡಿ.ಕೆ. ಶಿವಕುಮಾರ್ ಅವರಿಗೆ ಈಗ ಬೆಟ್ಟದಂತಹ ಸವಾಲಾಗಿದೆ.

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

 

TAGGED:Is it the Congress leaders' extreme thirst for power? Is it the Siddaramaiah effect? ​​The DK government's own party is the enemy!
Share This Article
Facebook Twitter Copy Link Print
Previous Article Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!
Next Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?