ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

newsics.com/ನ್ಯೂಸಿಕ್ಸ್ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಆರಂಭದಲ್ಲೇ ಖಾತೆ ಕ್ಯಾತೆ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ನಡೆಸುತ್ತಿರುವ ಹಠ, ರಾಜೀನಾಮೆ ಬೆದರಿಕೆ ಮತ್ತು ಹೈಕಮಾಂಡ್ ನಡೆಸುತ್ತಿರುವ ಮನವೊಲಿಕೆಯ ಪ್ರಹಸನಗಳು ಸದ್ಯದ ರಾಜಕೀಯ ಹೈಲೈಟ್ಸ್ ಆಗಿವೆ. ಹಿರಿಯ ಶಾಸಕರಿಗೆ ಎಷ್ಟೇ ಬಾರಿ ಮಂತ್ರಿಯಾದರೂ ತೃಪ್ತಿ ಇಲ್ವಾ ಎಂಬುದು. ಅನೇಕ ಬಾರಿ ಅಧಿಕಾರ ಅನುಭವಿಸಿದರೂ ಮತ್ತೆ ಸಚಿವ ಸ್ಥಾನ ಬೇಕೆಂದು ಹಠ ಹಿಡಿಯುತ್ತಿರುವುದು ಪಕ್ಷದ ಶಿಸ್ತಿಗೆ ಧಕ್ಕೆ ತರುತ್ತಿದೆ. ಒಂದು ವೇಳೆ ಇವರಿಗೆ ಸಚಿವ ಸ್ಥಾನ ಬೇಡ … Continue reading ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!