Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gas Geyser Leak ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು
ಕರ್ನಾಟಕಪ್ರಮುಖ

Gas Geyser Leak ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಕೊಡಗು:  ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ  ಬಂದಿದ್ದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ   ಕೊಡಗು ಜಿಲ್ಲೆಯ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂ ಸ್ಟೇಯಲ್ಲಿ ನಡೆದಿದೆ. ಮೈಸೂರು ಮೂಲದ ಯುವತಿ ವಿನುತಾ ಎಂಬಾಕೆ ಮೃತಪಟ್ಟಿದ್ದಾಳೆ.

ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಯಾಗಿರುವ ಜಗನ್ನಾಥ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ ಸೇರಿದಂತೆ 14 ಜನರ ತಂಡ ಕೊಡಗು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಸ್ನಾನ ಮಾಡಲು ಬಾತ್ ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿದೆ. ಪರಿಣಾಮ ವಿಷಗಾಳಿ ಸೇವಿಸಿ ವಿನುತಾ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ. ಇನ್ನು ಈಕೆ ಸಾವನ್ನಪ್ಪಿದ ಬಾತ್ ರೂಮಿನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ. ವಿನುತಾ ಸಾವಿನ ಬಗ್ಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Rain Alert ರಾಜ್ಯದಲ್ಲಿ  ಭಾರಿ ಮಳೆ : 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

TAGGED:A young woman who was on a trip died after a gas geyser leaked.
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ  ಭಾರಿ ಮಳೆ : 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Next Article ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

Popular Posts

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Health ಖಾಲಿ ಹೊಟ್ಟೆಗೆ ಸಣ್ಣ ತುಂಡು ಬೆಳ್ಳುಳ್ಳಿ ಜಗಿದು ತಿನ್ನಬೇಕಂತೆ! ಯಾಕೆ ಗೊತ್ತೇ

2 Min Read

Vegetable Prices Rise ಜನಸಾಮಾನ್ಯರ ಜೇಬಿಗೆ ಕತ್ತರಿ : ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

1 Min Read

ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖ

ಕೋಟಿ ಕೋಟಿ ವ್ಯವಹಾರಕ್ಕೆ ಕೈಹಾಕಿದ್ದ ನೀಲಣ್ಣವರ್​‌ಗೆ ಈಗ ಅದೇ ದುಡ್ಡು ಕಂಟಕ!

2 Min Read
ಕರ್ನಾಟಕದೇಶಪ್ರಮುಖವಿದೇಶ

ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ  ಭಾರಿ ಮಳೆ : 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

ಸೂರ್ಯನ ಮೇಲ್ಮೈನಲ್ಲಿ ಸ್ಫೋಟ: ಇಂದು ಭೂಮಿಗಪ್ಪಳಿಸಲಿದೆ ಸೌರ ಬಿರುಗಾಳಿ : ನಾಸಾ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?