Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಗರಾಭಿವೃದ್ಧಿ ಖಾತೆಯೇ ಬೇಡ, ಬೇಕಾದವರಿಗೆ ಕೊಟ್ಕೊಳಿ – ಕೃಷ್ಣ ಬೈರೇಗೌಡ ಅಸಮಾಧಾನ!
ಕರ್ನಾಟಕಪ್ರಮುಖ

ನಗರಾಭಿವೃದ್ಧಿ ಖಾತೆಯೇ ಬೇಡ, ಬೇಕಾದವರಿಗೆ ಕೊಟ್ಕೊಳಿ – ಕೃಷ್ಣ ಬೈರೇಗೌಡ ಅಸಮಾಧಾನ!

Share
1 Min Read
SHARE

ಕಾಂಗ್ರೆಸ್‌ ಪಕ್ಷದಲ್ಲಿ ಖಾತೆ ಜಗಳ ಹೆಚ್ಚಾಗುತ್ತಿರುವಂತೆಯೇ ಕೃಷ್ಣ ಬೈರೇಗೌಡ  ಬಹಿರಂಗವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಅಧಿಕಾರ ಸ್ವೀಕರಿಸಲು ನಿರಾಕರಿಸಿರುವ ಅವರು ಬೇಕಾದರೆ ರಾಮಲಿಂಗಾರೆಡ್ಡಿಯವರೇ ಇದನ್ನು ನಿರ್ವಹಿಸಲಿ ಎಂದಿದ್ದಾರೆ.

ಬಿಡಿಎ ಮತ್ತು ಬಿಎಂಆರ್‌ಡಿಎ ಇಲಾಖೆಗಳನ್ನೂ ಸಹ ಬೆಂಗಳೂರು ನಗರಾಭಿವೃದ್ಧಿ ವ್ಯಾಪ್ತಿಗೆ ತರಬೇಕೆನ್ನುವುದು ಕೃಷ್ಣ ಬೈರೇಗೌಡ ಅವರ ಆಗ್ರಹವಾಗಿದ್ದು, ಈ ಕುರಿತು ಹೈಕಮ್ಯಾಂಡ್‌ ಜೊತೆಗೆ ಪ್ರಸ್ತಾಪ ಸಲ್ಲಿಸಿದ್ದಾರೆನ್ನಲಾಗಿದೆ. ಅಲ್ಲದೇ ರಾಜ್ಯ ಉಸ್ತುವಾರಿ ರಣ್‌ ದೀಪ್‌ ಸಿಂಗ್‌ ಸುರ್ಜೇವಾಲಾ ಎದುರು ಅವರು ತಮ್ಮ ಅಸಮಾಧಾನ ಹೊರಹಾಕಿದ್ದು, ಅಲ್ಲಿಯವರೆಗೆ ಸಚಿವನಾಗಿ ಅಧಿಕಾರ ಸ್ವೀಕರಿಸಲು ನಿರಾಕರಿಸಿದ್ದಾರೆನ್ನಲಾಗಿದೆ.

ಬೆಂಗಳೂರು ಉಸ್ತುವಾರಿ ನೀಡದ ಕಾರಣಕ್ಕೆ ಮುನಿಸಿಕೊಂಡಿದ್ದ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಂಧಾನದ ಬಳಿಕ ತಮ್ಮ ರಾಜಿನಾಮೆ ವಾಪಸ್‌ ಪಡೆದಿದ್ದರು. ಈಗ ಕಾಂಗ್ರೆಸ್‌ ಪಕ್ಷದಲ್ಲಿ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ನಿರ್ದಿಷ್ಟ ಖಾತೆಗಳಿಗೆ ಪಟ್ಟು ಹಿಡಿಯುತ್ತಿರುವುದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

 

Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ

TAGGED:give it to those who want it - Krishna Byre Gowda is unhappy!KARNATAKA POLITICS: Don't want the Urban Development portfolio
Share This Article
Facebook Twitter Copy Link Print
Previous Article Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ
Next Article ಪೈಲ್ವಾನ್‌ ಜೊತೆ ಕುಸ್ತಿಯಾಡು ಎಂದು ಪತ್ನಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ!

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?