Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಗರಾಭಿವೃದ್ಧಿ ಖಾತೆಯೇ ಬೇಡ, ಬೇಕಾದವರಿಗೆ ಕೊಟ್ಕೊಳಿ – ಕೃಷ್ಣ ಬೈರೇಗೌಡ ಅಸಮಾಧಾನ!
ಕರ್ನಾಟಕಪ್ರಮುಖ

ನಗರಾಭಿವೃದ್ಧಿ ಖಾತೆಯೇ ಬೇಡ, ಬೇಕಾದವರಿಗೆ ಕೊಟ್ಕೊಳಿ – ಕೃಷ್ಣ ಬೈರೇಗೌಡ ಅಸಮಾಧಾನ!

Share
1 Min Read
SHARE

ಕಾಂಗ್ರೆಸ್‌ ಪಕ್ಷದಲ್ಲಿ ಖಾತೆ ಜಗಳ ಹೆಚ್ಚಾಗುತ್ತಿರುವಂತೆಯೇ ಕೃಷ್ಣ ಬೈರೇಗೌಡ  ಬಹಿರಂಗವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಅಧಿಕಾರ ಸ್ವೀಕರಿಸಲು ನಿರಾಕರಿಸಿರುವ ಅವರು ಬೇಕಾದರೆ ರಾಮಲಿಂಗಾರೆಡ್ಡಿಯವರೇ ಇದನ್ನು ನಿರ್ವಹಿಸಲಿ ಎಂದಿದ್ದಾರೆ.

ಬಿಡಿಎ ಮತ್ತು ಬಿಎಂಆರ್‌ಡಿಎ ಇಲಾಖೆಗಳನ್ನೂ ಸಹ ಬೆಂಗಳೂರು ನಗರಾಭಿವೃದ್ಧಿ ವ್ಯಾಪ್ತಿಗೆ ತರಬೇಕೆನ್ನುವುದು ಕೃಷ್ಣ ಬೈರೇಗೌಡ ಅವರ ಆಗ್ರಹವಾಗಿದ್ದು, ಈ ಕುರಿತು ಹೈಕಮ್ಯಾಂಡ್‌ ಜೊತೆಗೆ ಪ್ರಸ್ತಾಪ ಸಲ್ಲಿಸಿದ್ದಾರೆನ್ನಲಾಗಿದೆ. ಅಲ್ಲದೇ ರಾಜ್ಯ ಉಸ್ತುವಾರಿ ರಣ್‌ ದೀಪ್‌ ಸಿಂಗ್‌ ಸುರ್ಜೇವಾಲಾ ಎದುರು ಅವರು ತಮ್ಮ ಅಸಮಾಧಾನ ಹೊರಹಾಕಿದ್ದು, ಅಲ್ಲಿಯವರೆಗೆ ಸಚಿವನಾಗಿ ಅಧಿಕಾರ ಸ್ವೀಕರಿಸಲು ನಿರಾಕರಿಸಿದ್ದಾರೆನ್ನಲಾಗಿದೆ.

ಬೆಂಗಳೂರು ಉಸ್ತುವಾರಿ ನೀಡದ ಕಾರಣಕ್ಕೆ ಮುನಿಸಿಕೊಂಡಿದ್ದ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಂಧಾನದ ಬಳಿಕ ತಮ್ಮ ರಾಜಿನಾಮೆ ವಾಪಸ್‌ ಪಡೆದಿದ್ದರು. ಈಗ ಕಾಂಗ್ರೆಸ್‌ ಪಕ್ಷದಲ್ಲಿ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ನಿರ್ದಿಷ್ಟ ಖಾತೆಗಳಿಗೆ ಪಟ್ಟು ಹಿಡಿಯುತ್ತಿರುವುದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

 

Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ

TAGGED:give it to those who want it - Krishna Byre Gowda is unhappy!KARNATAKA POLITICS: Don't want the Urban Development portfolio
Share This Article
Facebook Twitter Copy Link Print
Previous Article Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ
Next Article ಪೈಲ್ವಾನ್‌ ಜೊತೆ ಕುಸ್ತಿಯಾಡು ಎಂದು ಪತ್ನಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ!

Popular Posts

ಪೈಲ್ವಾನ್‌ ಜೊತೆ ಕುಸ್ತಿಯಾಡು ಎಂದು ಪತ್ನಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ!

2 Min Read

ನಗರಾಭಿವೃದ್ಧಿ ಖಾತೆಯೇ ಬೇಡ, ಬೇಕಾದವರಿಗೆ ಕೊಟ್ಕೊಳಿ – ಕೃಷ್ಣ ಬೈರೇಗೌಡ ಅಸಮಾಧಾನ!

1 Min Read

Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ

1 Min Read

2 ನಿಮಿಷದ ವಿಡಿಯೋದಿಂದ ಬ್ಯಾಂಕ್ ಅಕೌಂಟ್ ಖಾಲಿ : ಇದು ಹೊಸ ಸ್ಕ್ಯಾಮ್

2 Min Read

You Might Also Like

ಕರ್ನಾಟಕಪ್ರಮುಖ

Rice Price Hike ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ : ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!

1 Min Read
ದೇಶಪ್ರಮುಖ

ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ

1 Min Read
ಕರ್ನಾಟಕದೇಶಪ್ರಮುಖ

Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ

1 Min Read
ಪ್ರಮುಖವಿದೇಶ

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?