Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!
ಕರ್ನಾಟಕಪ್ರಮುಖ

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ರಚನೆಯ ಕುರಿತಾದ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕ್ಯಾಬಿನೆಟ್‌ನಲ್ಲಿ ಮಾಜಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಆಗ್ರಹ ಈಗ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ.

ಈ ರಾಜಕೀಯ ಹಗ್ಗಜಗ್ಗಾಟದ ಬೆನ್ನಲ್ಲೇ, ಸದಾ ತಮ್ಮ ನಿಖರ ಭವಿಷ್ಯವಾಣಿಗೆ ಹೆಸರಾಗಿರುವ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಜಮೀರ್ ಅಹ್ಮದ್ ಖಾನ್ ಕುರಿತು ನುಡಿದಿರುವ ಭವಿಷ್ಯ ಈಗ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

 

ಕೋಡಿಮಠದ ಶ್ರೀಗಳ ಭವಿಷ್ಯ ಜಮೀರ್‌ಗೆ ವರ? ಹಾಸನ ಜಿಲ್ಲೆಯ ಅರಸೀಕೆರೆಯ ‘ಅಲ್ ಅಮೀನ್’ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೋಡಿಮಠದ ಶ್ರೀಗಳು, ಜಮೀರ್ ಅಹ್ಮದ್ ಅವರ ಪ್ರಸ್ತುತ ರಾಜಕೀಯ ಸ್ಥಿತಿಗತಿ ಹಾಗೂ ಅವರ ಭವಿಷ್ಯದ ಕುರಿತು ಮಹತ್ವದ ಮಾತುಗಳನ್ನು ಆಡಿದ್ದಾರೆ. ಇತ್ತೀಚೆಗೆ ಜಮೀರ್ ಅಹ್ಮದ್ ಅವರಿಗೆ ಸಂಬಂಧ ಪಟ್ಟದ್ದು ಎನ್ನಲಾದ ಆಡಿಯೋ ವಿವಾದದ ಕುರಿತು ಮಾತನಾಡಿದ ಶ್ರೀಗಳು, “ಆ ಆಡಿಯೋ ಕೇವಲ ಅಪಪ್ರಚಾರ ಮಾಡುವ ಕೆಟ್ಟ ಉದ್ದೇಶದಿಂದ ಸೃಷ್ಟಿಯಾಗಿರುವುದಾಗಿದೆ. ಹೀಗಾಗಿ ಜಮೀರ್ ಅವರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ದಾರೆ.

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ ಮುಂದುವರಿದು ಮಾತನಾಡಿದ ಕೋಡಿಮಠದ ಶ್ರೀಗಳು, ಜಮೀರ್ ಅಹ್ಮದ್ ಖಾನ್ ಅವರ ರಾಜಕೀಯ ಶಕ್ತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಇಲ್ಲದೆ ಸರ್ಕಾರ ರಚನೆಯಾಗಲು ಸಾಧ್ಯವಿಲ್ಲ. ಜಮೀರ್ ಇದ್ದರೆ ಮಾತ್ರ ಅದು ಪೂರ್ಣ ಪ್ರಮಾಣದ ಸರ್ಕಾರ ಎನಿಸಿಕೊಳ್ಳುತ್ತದೆ. ಅವರು ಶೀಘ್ರದಲ್ಲೇ ತಮ್ಮ ಸಚಿವ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ” ಎಂದು ಭವಿಷ್ಯ ನುಡಿಯುವ ಮೂಲಕ ಜಮೀರ್ ಬೆಂಬಲಿಗರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!

TAGGED:There is no government without Jameer: ​​Kodishree Bhabha!
Share This Article
Facebook Twitter Copy Link Print
Previous Article Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!
Next Article ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

Popular Posts

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

1 Min Read

ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳಿಗೆ ಹಾನಿ

1 Min Read

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

1 Min Read

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

1 Min Read

You Might Also Like

ದೇಶಪ್ರಮುಖಮನರಂಜನೆ

Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!

2 Min Read
ಪ್ರಮುಖಆರೋಗ್ಯ

Health ಖಾಲಿ ಹೊಟ್ಟೆಗೆ ಸಣ್ಣ ತುಂಡು ಬೆಳ್ಳುಳ್ಳಿ ಜಗಿದು ತಿನ್ನಬೇಕಂತೆ! ಯಾಕೆ ಗೊತ್ತೇ

2 Min Read
ಕರ್ನಾಟಕಪ್ರಮುಖ

Vegetable Prices Rise ಜನಸಾಮಾನ್ಯರ ಜೇಬಿಗೆ ಕತ್ತರಿ : ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

1 Min Read
ಕರ್ನಾಟಕಪ್ರಮುಖ

ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?