Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್
newsics.com/ನ್ಯೂಸಿಕ್ಸ್ ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ. ಮಹಾರಾಣಿ ಅಂಡರ್ ಪಾಸ್ ರಸ್ತೆ ಬಳಕೆ ಕಡ್ಡಾಯ: ಕೆ.ಜಿ. ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ … Continue reading Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್
Copy and paste this URL into your WordPress site to embed
Copy and paste this code into your site to embed