Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್​ನ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಮತ್ತು ಪವನ್ ಖೇರಾ ಹಾಗೂ ಬಿಜೆಪಿಯ ಎಂ. ನಾಗರಾಜು ಅವರು ಮತದಾನವಿಲ್ಲದೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಘೋಷಿಸಿದ್ದಾರೆ. ಕಾಂಗ್ರೆಸ್ … Continue reading Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ