Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ
ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

Share
1 Min Read
SHARE

 

newsics.com/ನ್ಯೂಸಿಕ್ಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರ ಮೊದಲ ಹಂತದ ಸಂಪುಟ ರಚನೆ ಆಗಿದೆ. ಇದೀಗ ಸಂಪುಟ ವಿಸ್ತರಣೆಯ ಕಸರತ್ತು ನಡೆಯುತ್ತಿದೆ. ಸಚಿವರಾಗಲು ಸಾಕಷ್ಟು ಮಂದಿ ಆಕಾಂಕ್ಷಿಗಳು ಇದ್ದಾರೆ. ಮಂತ್ರಿ ಗಿರಿಗಾಗಿ ಇವರೆಲ್ಲಾ ಲಾಬಿ ನಡೆಸುತ್ತಿದ್ದಾರೆ. ಆದರೆ, ಹೈಕಮಾಂಡ್ ಹೊಸ ಮುಖಗಳಿಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದೆ. ಹಾಗಾಗಿ ಎರಡನೇ ಹಂತದ ಸಂಪುಟ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಂಪುಟದಲ್ಲಿ ಇನ್ನೂ 20 ಸ್ಥಾನಗಳು ಖಾಲಿ ಉಳಿದಿದ್ದು, ಈ ತಿಂಗಳ ಅಂತ್ಯಕ್ಕೆ ಎರಡನೇ ಹಂತದ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಲಿದ್ದಾರೆ ಎಂಬುದು ಗೊತ್ತಾಗಲಿದೆ. ಇನ್ನೂ ಎರಡು ವರ್ಷದಲ್ಲಿ ವಿಧಾನಸಭೆ ಚುನಾವಣೆಯೂ ಬರುತ್ತಿದೆ. ಆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಯುವಕರಿಗೆ ಆದ್ಯತೆ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

 

2028ರ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಹಾಗೂ ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಆ ಹಿನ್ನೆಲೆಯಲ್ಲಿ ಎರಡನೇ ಹಂತದಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲಕ್ಕೆ ಕಾರಣವಾಗಿದೆ.

‘ಎರಡನೇ ಹಂತದ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಮೂರು ವರ್ಷ ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ. ಇಲಾಖೆಯಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದೇನೆ. ಎಲ್ಲರಿಗೂ ನನ್ನ ಕೆಲಸದ ಬಗ್ಗೆ ಮೆಚ್ಚುಗೆಯೂ ಇದೆ. ನನಗೆ ಖಾತೆ ಕೊಡುವುದು ವರಿಷ್ಠರಿಗೆ ಬಿಟ್ಟ ವಿಚಾರ’ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

TAGGED:Second phase of cabinet expansion: New faces will get priority this time
Share This Article
Facebook Twitter Copy Link Print
Previous Article Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು
Next Article ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read
ಕರ್ನಾಟಕಪ್ರಮುಖ

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?