Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಕಾನೂನು ವಿದ್ಯಾರ್ಥಿಯೊಬ್ಬರು ಮಾಡಿರುವ ಲಿಂಕ್ಡ್‌ಇನ್ ಪೋಸ್ಟ್ ಈಗ ಕಾರ್ಪೊರೇಟ್ ವಲಯದಲ್ಲಿ ಹೊಸದೊಂದು ದೊಡ್ಡ ವಿವಾದಕ್ಕೆ ಕಿಡಿ ಹೊತ್ತಿಸಿದೆ

ಬೆಂಗಳೂರಿನ ಕಾನೂನು ಸಂಸ್ಥೆಯೊಂದರಲ್ಲಿ ಇಂಟರ್ನ್‌ಶಿಪ್ ಮಾಡುತ್ತಿರುವ ಮೊಹಮ್ಮದ್ ಅಮೀನ್ ಎಂಬ ವಿದ್ಯಾರ್ಥಿ ಈ ಆಘಾತಕಾರಿ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಂಗಾಲಾಗಿಸಿದ ರೆಕ್ರೂಟರ್ ಮೆಸೇಜ್  ಮೊಹಮ್ಮದ್ ಅಮೀನ್ ಅವರ ಪ್ರಕಾರ, ಈ ಘಟನೆ ನಡೆದಿರುವುದು ಅವರ ಆಪ್ತ ಸ್ನೇಹಿತನೊಬ್ಬನಿಗೆ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಆ ಅಭ್ಯರ್ಥಿಯನ್ನು ಇಂಟರ್ವ್ಯೂ ಹಂತಕ್ಕೂ ಕರೆಯದೆ ನೇರವಾಗಿ ರಿಜೆಕ್ಟ್ ಮಾಡಲಾಗಿತ್ತು. ಆದರೆ, ಅದಕ್ಕೆ ನೀಡಲಾದ ಕಾರಣ ಮಾತ್ರ ಎಲ್ಲರನ್ನೂ ಬೆಚ್ಚಿಬೀಳಿಸುವಂತಿದೆ

ತನ್ನ ಆರೋಪಕ್ಕೆ ಪುಷ್ಟಿ ನೀಡಲು ಅಮೀನ್ ಅವರು ವಾಟ್ಸಾಪ್ ಚಾಟ್‌ನ ಸ್ಕ್ರೀನ್‌ಶಾಟ್ ಒಂದನ್ನು ಅಪ್‌ಲೋಡ್ ಮಾಡಿದ್ದಾರೆ. ಅದರಲ್ಲಿ ಕಂಪನಿಯ ರೆಕ್ರೂಟರ್ (ಉದ್ಯೋಗ ನೀಡುವ ಅಧಿಕಾರಿ), ಅಭ್ಯರ್ಥಿಯ ಧರ್ಮದ ಕಾರಣಕ್ಕಾಗಿಯೇ ಆತನ ಪ್ರೊಫೈಲ್ ಅನ್ನು ಮುಂದಿನ ಹಂತಕ್ಕೆ ಪರಿಗಣಿಸುತ್ತಿಲ್ಲ ಎಂದು ನೇರವಾಗಿ ಹೇಳಿರುವುದು ಕಂಡುಬಂದಿದೆ.

ಅಭ್ಯರ್ಥಿಯ ವಿದ್ಯಾರ್ಹತೆ, ಅನುಭವ ಅಥವಾ ಕೌಶಲ್ಯಗಳನ್ನು ಪರಿಗಣಿಸದೆ, ಕೇವಲ ಆತನ ಧರ್ಮದ ಗುರುತನ್ನು ನೋಡಿ ಇಂಟರ್ವ್ಯೂ ಅವಕಾಶ ನಿರಾಕರಿಸಿರುವುದು ಅತ್ಯಂತ ಆಘಾತಕಾರಿ ಮತ್ತು ಬೇಸರದ ಸಂಗತಿ ಎಂದು ಕಾನೂನು ವಿದ್ಯಾರ್ಥಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪೋಸ್ಟ್‌ಗೆ ಲಿಂಕ್ಡ್‌ಇನ್ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ:

 

ಒಂದು ವರ್ಗದ ಆಕ್ರೋಶ: ಯಾವುದೇ ಉದ್ಯೋಗವನ್ನು ಅಭ್ಯರ್ಥಿಯ ಕೌಶಲ್ಯ ಮತ್ತು ಯೋಗ್ಯತೆಯ ಮೇಲೆ ನೀಡಬೇಕೇ ಹೊರತು ಧರ್ಮ ಅಥವಾ ಜಾತಿಯ ಆಧಾರದ ಮೇಲಲ್ಲ. ಇದು ಸಮಾಜದಲ್ಲಿ ಇನ್ನು ಜೀವಂತವಾಗಿರುವ ಪೂರ್ವಾಗ್ರಹ ಪೀಡಿತ ಮನಸ್ಥಿತಿಗೆ ಹಿಡಿದ ಕನ್ನಡಿ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

TAGGED:Job rejection due to religion: Terrifying debate on social media!
Share This Article
Facebook Twitter Copy Link Print
Previous Article ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?
Next Article Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?