ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!
newsics.com/ನ್ಯೂಸಿಕ್ಸ್ ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ನಡುಗಿಸಿತ್ತು. ಈ ಘಟನೆಯ ಬೆನ್ನಲ್ಲೇ ಇದೀಗ ಬಳ್ಳಾರಿಯಲ್ಲೂ ಅದೇ ಮಾದರಿಯ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಗೆ ಅಶ್ಲೀಲ ಸಂದೇಶ (ಮೆಸೇಜ್) ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನೊಬ್ಬನನ್ನು ಮಹಿಳೆ, ಆಕೆಯ ಪತಿ ಹಾಗೂ ಸಹೋದರ ಸೇರಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಮೃತ ಹೆಸರು ಬಸನಗೌಡ ಅಂತಾ … Continue reading ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!
Copy and paste this URL into your WordPress site to embed
Copy and paste this code into your site to embed