newsics.com / ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಸಂಬಂಧ ದಿನೇ ದಿನೇ ಕಠಿಣ ನಿಯಮಗಳನ್ನು ಜಾರಿ ಮಾಡುವುದಾಗಿ ತಿಳಿಸುತ್ತಿದೆ. ಇದು ಕೆಲವರಿಗೆ ಸಂತಸ ಉಂಟು ಮಾಡಿದರೆ ಇನ್ನೂ ಕೆಲವರಿಗೆ ಅನಾನುಕೂಲ ಉಂಟು ಮಾಡುತ್ತಿದೆ. ನಾವು ಈಗ ಮತ್ತೆ ಕಂಪ್ಯೂಟರ್ ಸೆಂಟರ್ಗಳ ಮುಂದೆ ಕಾದು ಕುಳಿತುಕೊಳ್ಳಬೇಕೇ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಈಗ ಈ ಯೋಜನೆಗೆ ಮತ್ತಷ್ಟು ನಿಯಮಗಳನ್ನು ಸೇರಿಸಲಾಗಿದೆ. ಸರ್ಕಾರವು ಫಲಾನುಭವಿಗಳಿಗೆ ಅರ್ಜಿ ನಮೂನೆಯನ್ನು ವಿಸ್ತರಿಸಿದಂತೆ ಅರ್ಹತಾ … Continue reading New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!
Copy and paste this URL into your WordPress site to embed
Copy and paste this code into your site to embed