Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Crime > ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್
Crime

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

Share
1 Min Read
SHARE

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣ ಸಂಬಂಧ ಐವರು ಶಿಕ್ಷಕರು, ನಾಲ್ವರು ಬಿಸಿಯೂಟ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜಯಪ್ಪ ಅವರ ಪತ್ನಿ ಅಂಜನಮ್ಮ ನೀಡಿದ ದೂರಿನ ಆಧಾರದ ಮೇಲೆ ಮಾನಸಿಕ ಕಿರುಕುಳ, ಜಾತಿ ನಿಂದನೆ ಹಾಗೂ ಹಿಂಸೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಹಲವು ತಿಂಗಳುಗಳಿಂದ ಸಹೋದ್ಯೋಗಿಗಳಿಂದ ನಿರಂತರ ಮಾನಸಿಕ ಹಿಂಸೆ ಮತ್ತು ಅವಮಾನ ಎದುರಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನಾವು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರಿಂದ ಪದೇ ಪದೇ ಜಾತಿ ನಿಂದನೆ ಮಾಡಲಾಗುತ್ತಿತ್ತು. ಈ ಬಗ್ಗೆ ಪತಿ ಹಲವು ಬಾರಿ ನೋವು ತೋಡಿಕೊಂಡಿದ್ದರು. ಇದೇ ಮಾನಸಿಕ ಒತ್ತಡ ಅವರ ಆತ್ಮಹತ್ಯೆಗೆ ಕಾರಣವಾಗಿದೆ” ಎಂದು ಅಂಜನಮ್ಮ ಆರೋಪಿಸಿದ್ದಾರೆ.

ಶಾಲೆಯಲ್ಲಿ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಮುಖ್ಯಶಿಕ್ಷಕರ ನಡುವೆ ಮನಸ್ತಾಪ ಉಂಟಾಗಿದ್ದು, ಈ ವಿಚಾರವಾಗಿ ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಇದೇ ವೇಳೆ ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಜಯಪ್ಪ ವಿಷ ಸೇವಿಸಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.ಪ್ರಕರಣದ ತನಿಖೆಯನ್ನು ಮಲೆಬೆನ್ನೂರು ಪೊಲೀಸರು ಮುಂದುವರಿಸಿದ್ದಾರೆ.

 

 

TAGGED:#Davanagere #Harihar #SchoolHeadmaster #FIR #JusticeForJayappa #KarnatakaNews #EducationNews #BreakingNewsnewsics
Share This Article
Facebook Twitter Copy Link Print
Previous Article Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ
Next Article ದರ್ಶನ್_ಕೇಸ್‌ಗೆ_ಹೊಸ_ತಿರುವು: ಹೈಕೋರ್ಟ್‌ನಲ್ಲಿ ವಕಾಲತ್ತಿನಿಂದ ಹಿಂದೆ ಸರಿಯಲು ಮುಂದಾದ ದರ್ಶನ್ ಪರ ವಕೀಲ

Popular Posts

ದರ್ಶನ್_ಕೇಸ್‌ಗೆ_ಹೊಸ_ತಿರುವು: ಹೈಕೋರ್ಟ್‌ನಲ್ಲಿ ವಕಾಲತ್ತಿನಿಂದ ಹಿಂದೆ ಸರಿಯಲು ಮುಂದಾದ ದರ್ಶನ್ ಪರ ವಕೀಲ

1 Min Read

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read
ಆರೋಗ್ಯಲೈಫ್‌ಸ್ಟೈಲ್

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read
ವೈರಲ್

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?