Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

newsics.com/ನ್ಯೂಸಿಕ್ಸ್ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿಗೆ ಕೈ ಹಾಕಿರೋ ಸಿಎಂ ಡಿಕೆಶಿ ಮೇಜರ್‌ ಸರ್ಜರಿ ಮಾಡುತ್ತಿದ್ದಾರೆ. ಅದ್ರಲ್ಲೂ ಗೃಹಲಕ್ಷ್ಮಿ ಯೋಜನೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿಯನ್ನ ಕೈ ಬಿಟ್ಟಿದ್ದಾರೆ ಅನ್ನೋ ಮಾಹಿತಿಯಿದೆ. ಅಲ್ಲದೆ ಗೃಹಲಕ್ಷ್ಮಿ ಹಣ ಸಿಗಬೇಕು ಅಂದ್ರೆ ಹೊಸದಾಗಿ ಅರ್ಜಿ ಸಲ್ಲಿಸಬೇಕು ಅನ್ನೋ ಹೊಸ ರೂಲ್ಸ್‌ ಕೂಡ ತಂದಿದ್ದಾರೆ.   ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಕೈ ಹಾಕಿರೋದ್ರ ಹಿಂದೆಯೂ ಕಾರಣವಿದೆ. ಪಂಚ ಗ್ಯಾರಂಟಿಗಳಿಗೆ ಸರ್ಕಾರದ ಬೊಕ್ಕಸದ ಮುಕ್ಕಾಲು ಭಾಗ ಹೋಗುತ್ತಿದೆ. ಹೀಗಾಗಿಯೇ ಒಂದಿಷ್ಟು ಲೂಪ್‌ಹೋಲ್‌ಗಳನ್ನ ಬಂದ್‌ ಮಾಡುತ್ತಿದ್ದಾರೆ. ಅದಕ್ಕಾಗಿಯೇ … Continue reading Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!