Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ಮೈಸೂರಲ್ಲೂ ಕಂಬಳ ಸಂಭ್ರಮಕ್ಕೆ ಸಿದ್ಧತೆ; ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
ಅನಾವರಣದೇಶಪ್ರಮುಖ

ಮೈಸೂರಲ್ಲೂ ಕಂಬಳ ಸಂಭ್ರಮಕ್ಕೆ ಸಿದ್ಧತೆ; ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

Share
1 Min Read
SHARE

ಮೈಸೂರು, ಜೂ.20: ಬೆಂಗಳೂರಿನ ಯಶಸ್ವಿ ಕಂಬಳ ಮಾದರಿಯನ್ನು ಅನುಸರಿಸಿ ಮೈಸೂರಿನಲ್ಲೂ ಕಂಬಳ ಆಯೋಜಿಸಲು ಸಿದ್ಧತೆಗಳು ಆರಂಭವಾಗಿವೆ. ಮುಖ್ಯಮಂತ್ರಿ ಸೂಚನೆಯಂತೆ ಈ ಕುರಿತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಾರ್ಯಚಟುವಟಿಕೆಗಳು ವೇಗ ಪಡೆದಿವೆ.

ಈ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಬೆಂಗಳೂರು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು ಭಾಗವಹಿಸಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದರು.

ಕಂಬಳ ಸಮಿತಿಯ ಕಾರ್ಯದರ್ಶಿ ವಿಜಯ್ ಕುಮಾರ್ ಕಂಗಿನಮನೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೂಡಾ ಹಾಗೂ ನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯ ಬಳಿಕ ಕಂಬಳ ಆಯೋಜನೆಗೆ ಸೂಕ್ತವಾಗಿರುವ ಮೂರು ಸಂಭಾವ್ಯ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಸ್ಥಳ ಆಯ್ಕೆ ಸೇರಿದಂತೆ ಮುಂದಿನ ಕ್ರಮಗಳ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ, ಸಚಿವ Yathindra Siddaramaiah ಹಾಗೂ ಜಿಲ್ಲಾಧಿಕಾರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

 

TAGGED:@news#Mysuru #Kambala #Karnataka #AshokKumarRai #MysoreNews #CulturalEvent #KambalaFestival #KannadaNews #BengaluruKambala #BreakingNewsnewsics
Share This Article
Facebook Twitter Copy Link Print
Previous Article  tea lovers ಮುಂಬೈ, ಹೈದರಾಬಾದ್‌ನ್ನು ಹಿಂದಿಕ್ಕಿ ಭಾರತದ ‘ಚಹಾ’ ರಾಜಧಾನಿಯಾದ ಬೆಂಗಳೂರು
Next Article ವಿಯೆಟ್ನಾಂ ಕ್ರೂಸ್‌ನಲ್ಲಿ ಭಾರತೀಯರಿಗೆ ಪ್ರತ್ಯೇಕ ವ್ಯವಸ್ಥೆ ಯಾಕೆ?ಮೊದಲು ವರ್ಣಭೇದ ಅಂದುಕೊಂಡರು… 5 ನಿಮಿಷದಲ್ಲಿ ನಿಜ ಗೊತ್ತಾಗಿ ನಾಚಿಕೊಂಡರು!

Popular Posts

‘ಈಥಾ’ ಟೀಸರ್ ರಿಲೀಸ್: ಲಾವಣಿ ದಂತಕಥೆ ವಿಠಾಬಾಯಿ ಪಾತ್ರದಲ್ಲಿ ಶ್ರದ್ಧಾ ಕಪೂರ್ ಮಿಂಚು!

1 Min Read

ಮೊದಲು ಬೆಂಗಳೂರು ಇಷ್ಟವಾಗಿರಲಿಲ್ಲ, ಈಗ ಬಿಡಲು ಮನಸ್ಸೇ ಆಗುತ್ತಿಲ್ಲ; ಯುವತಿಯ ಭಾವನಾತ್ಮಕ ಪೋಸ್ಟ್ ವೈರಲ್

1 Min Read

₹100 ಪ್ರಯಾಣಕ್ಕೆ ₹2,400 ವಸೂಲಿ! ಬೆಂಗಳೂರಿಗೆ ಮೊದಲ ಬಾರಿಗೆ ಬಂದ ಯುವಕರಿಗೆ ಆಟೋ ಚಾಲಕನ ಕಿರುಕುಳ

1 Min Read

ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ

1 Min Read

You Might Also Like

Crimeಪ್ರಮುಖ

ಮದುವೆಗೆ ಎರಡು ದಿನ ಬಾಕಿ ಇರುವಾಗ ದುರಂತ: ವಧುವಿನ ತಂದೆ-ತಾಯಿ ಆತ್ಮಹತ್ಯೆ, ಕಿರುಕುಳ ಆರೋಪದಡಿ ವ್ಯಕ್ತಿ ಬಂಧನ

1 Min Read
ಪ್ರಮುಖಪ್ರಮುಖ

ಜುಲೈ 1ರಿಂದ ಬದಲಾಗಲಿವೆ 7 ಪ್ರಮುಖ ನಿಯಮಗಳು! LPG, ರೈಲ್ವೆ ಟಿಕೆಟ್‌ನಿಂದ ಆಧಾರ್‌ವರೆಗೆ ಹೊಸ ಅಪ್‌ಡೇಟ್‌

1 Min Read
filmಈ ದಿನಪ್ರಮುಖ

ಸೋಷಿಯಲ್ ಮೀಡಿಯಾ ಸುಳಿವಿನಿಂದ ಮತ್ತೆ ಸುದ್ದಿಯಾದ ವಿಜಯ್-ತ್ರಿಶಾ ಸಂಬಂಧ

1 Min Read
ಈ ದಿನಪ್ರಮುಖ

ಕೆಲಸ ಕಳೆದುಕೊಂಡ 21,000 ಸಿಬ್ಬಂದಿ; OpenAI ಜೊತೆ ಕೈಜೋಡಿಸಿದ ಒರಾಕಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?