ಇಂದು ಟಿಬಿ ಡ್ಯಾಂನ 33 ಹೊಸ ಕ್ರಸ್ಟ್ ಗೇಟ್ ಉದ್ಘಾಟನೆ, 3 ಸಿಎಂಗಳ ಸಮಾಗಮ
newsics.com | ನ್ಯೂಸಿಕ್ಸ್ ಮುನಿರಾಬಾದ್ (ಕೊಪ್ಪಳ): ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ದಿನವಾಗಿದ್ದು, ಜಲಾಶಯದ ಎಲ್ಲಾ 33 ಹೊಸ ಕ್ರಸ್ಟ್ ಗೇಟ್ಗಳ ಉದ್ಘಾಟನಾ ಸಮಾರಂಭ ಗುರುವಾರ (ಜೂನ್ 25) ನೆರವೇರಲಿದೆ. https://youtube.com/shorts/ZXP7pcy0C9I?si=9ojqm_IFx-BsqqfM ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಮೂರು ರಾಜ್ಯಗಳ ಪ್ರಮುಖ ನಾಯಕರು ಮತ್ತು ಗಣ್ಯರು … Continue reading ಇಂದು ಟಿಬಿ ಡ್ಯಾಂನ 33 ಹೊಸ ಕ್ರಸ್ಟ್ ಗೇಟ್ ಉದ್ಘಾಟನೆ, 3 ಸಿಎಂಗಳ ಸಮಾಗಮ
Copy and paste this URL into your WordPress site to embed
Copy and paste this code into your site to embed