Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Airplane confrontation ರನ್‌ವೇನಲ್ಲಿ ಏರ್ ಇಂಡಿಯಾ- ಇಂಡಿಗೋ ವಿಮಾನ ಮುಖಾಮುಖಿ: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ
ದೇಶಪ್ರಮುಖ

Airplane confrontation ರನ್‌ವೇನಲ್ಲಿ ಏರ್ ಇಂಡಿಯಾ- ಇಂಡಿಗೋ ವಿಮಾನ ಮುಖಾಮುಖಿ: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ

Share
1 Min Read
SHARE

newsics.com|ನ್ಯೂಸಿಕ್ಸ್

ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳು ರನ್‌ವೇನಲ್ಲಿ ಮುಖಾಮುಖಿಯಾದ ಗಂಭೀರ ಘಟನೆ ನಡೆದಿದೆ.

ಏರ್ ಟ್ರಾಫಿಕ್ ಕಂಟ್ರೋಲ್ (ATC) ಸಿಬ್ಬಂದಿ ಮತ್ತು ಪೈಲಟ್‌ಗಳ ಸಮಯ ಪ್ರಜ್ಞೆಯಿಂದಾಗಿ ಭಾರಿ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಮುಂಬೈನಿಂದ ಅಹಮದಾಬಾದ್‌ಗೆ ಬಂದಿಳಿದ ಏರ್ ಇಂಡಿಯಾ ವಿಮಾನವು, ರನ್‌ವೇನಿಂದ ಪಾರ್ಕಿಂಗ್ ಕಡೆಗೆ ಚಲಿಸುವಾಗ ನಿಯೋಜಿತ ಮಾರ್ಗವನ್ನು ಬಿಟ್ಟು ಅಚಾತುರ್ಯದಿಂದ ತಪ್ಪು ತಿರುವು ಪಡೆದುಕೊಂಡಿದೆ. ಇದೇ ಸಮಯದಲ್ಲಿ, ಅಹಮದಾಬಾದ್‌ನಿಂದ ಮುಂಬೈಗೆ ಹೊರಡಲು ಸಿದ್ಧವಾಗುತ್ತಿದ್ದ ಇಂಡಿಗೋ ವಿಮಾನವು ಅದೇ ಮಾರ್ಗದಲ್ಲಿ ಬರುತ್ತಿತ್ತು. ಏರ್ ಇಂಡಿಯಾ ವಿಮಾನದ ತಪ್ಪು ತಿರುವಿನಿಂದಾಗಿ ಎರಡು ವಿಮಾನಗಳು ಒಂದೇ ಟ್ಯಾಕ್ಸಿವೇನಲ್ಲಿ ಎದುರುಬದುರಾಗಿ ಬಂದಿವೆ.

​ವಿಮಾನಗಳು ಮುಖಾಮುಖಿ ಆಗುತ್ತಿರುವುದನ್ನು ಗಮನಿಸಿದ ಎಟಿಸಿ ಸಿಬ್ಬಂದಿ ತಕ್ಷಣವೇ ಇಬ್ಬರೂ ಪೈಲಟ್‌ಗಳಿಗೆ ವಿಮಾನವನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಎರಡು ವಿಮಾನಗಳು ಪರಸ್ಪರ ಸುಮಾರು 200 ಮೀಟರ್‌ಗಳಷ್ಟು ದೂರ ಇರುವಾಗಲೇ ಸ್ಥಗಿತಗೊಂಡಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

​ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಮತ್ತು ವಿಮಾನಗಳಿಗೂ ಹಾನಿಯಾಗಿಲ್ಲ. ನಂತರ ಏರ್ ಇಂಡಿಯಾ ವಿಮಾನವನ್ನು ಟೋಯಿಂಗ್ ಮಾಡಿ ಪಾರ್ಕಿಂಗ್ ಜಾಗಕ್ಕೆ ಕೊಂಡೊಯ್ಯಲಾಯಿತು. ಆ ಬಳಿಕ ಇಂಡಿಗೋ ವಿಮಾನವು ಮುಂಬೈಗೆ ಹಾರಾಟ ನಡೆಸಿತು. ಈ ಗಂಭೀರ ಲೋಪದ ಕುರಿತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸಮಗ್ರ ತನಿಖೆಗೆ ಆದೇಶಿಸಿದೆ.

Indian Passport ಪಾಸ್‌ಪೋರ್ಟ್ ಇದ್ದಾಕ್ಷಣ ಭಾರತೀಯ ಪೌರತ್ವ ಸಾಬೀತಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Natural disaster ವೆನೆಜುವೆಲಾದಲ್ಲಿ ಭೀಕರ ಭೂಕಂಪ: ಕಾರಕಾಸ್ ಧ್ವಂಸ, 10 ಸಾವಿರಕ್ಕೂ ಹೆಚ್ಚು ಜನ ಸಾವು

Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?

TAGGED:#runway #ahmadabad #airindia #indigo #news #newsics
Share This Article
Facebook Twitter Copy Link Print
Previous Article Indian Passport ಪಾಸ್‌ಪೋರ್ಟ್ ಇದ್ದಾಕ್ಷಣ ಭಾರತೀಯ ಪೌರತ್ವ ಸಾಬೀತಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
Next Article Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!

Popular Posts

Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

2 Min Read

TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ

1 Min Read

NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ

3 Min Read

Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!

1 Min Read

You Might Also Like

ದೇಶಪ್ರಮುಖ

Indian Passport ಪಾಸ್‌ಪೋರ್ಟ್ ಇದ್ದಾಕ್ಷಣ ಭಾರತೀಯ ಪೌರತ್ವ ಸಾಬೀತಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

1 Min Read
ಪ್ರಮುಖವಿದೇಶ

Natural disaster ವೆನೆಜುವೆಲಾದಲ್ಲಿ ಭೀಕರ ಭೂಕಂಪ: ಕಾರಕಾಸ್ ಧ್ವಂಸ, 10 ಸಾವಿರಕ್ಕೂ ಹೆಚ್ಚು ಜನ ಸಾವು

2 Min Read
ಕರ್ನಾಟಕಪ್ರಮುಖ

Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?

1 Min Read
ಕರ್ನಾಟಕಪ್ರಮುಖ

Digital service ಇಂದಿನಿಂದ ನಾಳೆ ಬೆಳಗ್ಗೆವರೆಗೆ ರಾಜ್ಯಾದ್ಯಂತ ಸರ್ಕಾರಿ ಡಿಜಿಟಲ್ ಸೇವೆ ಸ್ಥಗಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?