TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ

newsics.com | ನ್ಯೂಸಿಕ್ಸ್ ವಿಜಯನಗರ: ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದ ೩೩ ಕ್ರಸ್ಟ್ ಗೇಟ್ ಗಳ ನೂತನ ಸ್ಪಿಲ್ ವೇಗಳನ್ನು ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳು ಜಂಟಿಯಾಗಿ ಗುರುವಾರ ಲೋಕಾರ್ಪಣೆ ಮಾಡಿದರು. ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್, ಆಂಧ್ರಪ್ರದೇಶ ಸಿಎಂ ಎನ್.‌ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ ಹಾಗೂ ಕೇಂದ್ರ ಜಲ ಶಕ್ತಿ ‌ಸಚಿವ ಸಿ.ಆರ್. ಪಾಟೀಲ್ ಅವರು ಗೇಟ್ ನಂ.18, 19, 20, 21ನೇ ಗೇಟ್‌ ಬಟನ್ ಒತ್ತುವ ಮೂಲಕ ಉದ್ಘಾಟಿಸಿದರು. … Continue reading TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ