newsics.com | ನ್ಯೂಸಿಕ್ಸ್ ‘ಕನ್ನಡ ನಟ ದರ್ಶನ್ ಪುತ್ರ ವಿನೀಶ್ ಕಾರು ಆಕ್ಸಿಡೆಂಟ್ ಮಾಡಿದ್ದಾರೆ. ದ್ವಿಚಕ್ರ ವಾಹನಕ್ಕೆ ವಿನೀಶ್ ಕಾರು ಗುದ್ದಿಸಿದ್ದಾರೆ. ಘಟನಾ ಸ್ಥಳದಲ್ಲಿ ವಿನೀಶ್ ಹಾಗೂ ಸ್ಥಳೀಯರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ವಿನೀಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಗುರುವಾರ ರಾತ್ರಿ ಹೊರಬಿದ್ದ ಸುದ್ದಿಗೆ ವಿಜಯಲಕ್ಷ್ಮಿ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. ಅದೊಂದು ಸುಳ್ಳು ಸುದ್ದಿ ಎಂಬುದು ವಿಜಯಲಕ್ಷ್ಮಿ ದರ್ಶನ್ ಅವರ ಸ್ಪಷ್ಟನೆಯಿಂದ ಸಾಬೀತಾಗಿದೆ. ಅಲ್ಲಿ ನಡೆದಿರೋದೇ ಬೇರೆ.! ಸುಳ್ಳು ಸುದ್ದಿ ಹಬ್ಬಿದ ಬಳಿಕ ವಿನೀಶ್ ಬಗ್ಗೆ … Continue reading Vinesh Vijayalakshmi ವಿನೀಶ್ ಕಾರು ಓಡಿಸುತ್ತಿರಲಿಲ್ಲ, ಯಾರಿಗೆ ಏನೂ ಆಗಿಲ್ಲ: ಹಾಗಾದ್ರೆ ನಡೆದಿದ್ದೇನು? ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed