newsics.com | ನ್ಯೂಸಿಕ್ಸ್
ಹುಬ್ಬಳ್ಳಿ: ಹಿರಿಯ ಸಾಹಿತಿ ಡಾ. ಸಂಗಮೇಶ್ ಹಂಡಿಗಿ ಅವರ ಸ್ಮರಣೆಯಲ್ಲಿ ನೀಡಲಾಗುವ ಸಂಗಮ ಸಿರಿ ಪ್ರಶಸ್ತಿಗೆ ಈ ಬಾರಿ ವಚನ ಸಾಹಿತ್ಯ ಸಂಶೋಧನಾ ಗ್ರಂಥಗಳನ್ನು ಆಹ್ವಾನಿಸಲಾಗಿದೆ.
ಕಳೆದ ಐದು ವರ್ಷಗಳಿಂದ ಸಾಹಿತ್ಯ ಕ್ಷೇತ್ರದ ವಿವಿಧ ವಿಭಾಗದಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ಸಂಗಮ ಸಿರಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುತ್ತಿದೆ.
ಈ ವರ್ಷ ವಚನ ಸಾಹಿತ್ಯ ಸಂಶೋಧನೆ ಕ್ಷೇತ್ರಕ್ಕೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿಯು 10 ಸಾವಿರ ರೂ.ನಗದು ಹಾಗೂ ಫಲಕಗಳನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ. ಬಿ. ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ, ಸಂಯೋಜಕ ಡಾ. ಪ್ರಭು ಗಂಜಿಹಾಳ ತಿಳಿಸಿದ್ದಾರೆ.
ಸಂಶೋಧನಾ ಕೃತಿ ಹಾಗೂ ಸಂಶೋಧಕರ ವಿವರಗಳನ್ನು ಜುಲೈ 15 ರೊಳಗೆ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ,ಮನೆ ನಂ. 338, ಅಕ್ಷಯ ಕಾಲೋನಿ ಎರಡನೇ ಹಂತ, ಗೋಕುಲ ರಸ್ತೆ ಹುಬ್ಬಳ್ಳಿ- 30 ಇಲ್ಲಿಗೆ ಕಳಿಸಬಹುದು. ಮಾಹಿತಿಗೆ 9060933596, 9986476733 ಗೆ ಸಂಪರ್ಕಿಸುವಂತೆ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
Richest CEO Shankh ಈ ವ್ಯಕ್ತಿಯ ದಿನದ ಸಂಬಳ 21 ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?
Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ ಕರ್ನಾಟಕ
Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್ಮೈಂಡ್ ಯಾರು?
Clouds Disappear ಭಾರತದಲ್ಲಿ ಮಳೆ ಮೋಡಗಳೇ ಮಾಯ! ಉಪಗ್ರಹ ಚಿತ್ರಗಳಲ್ಲಿ ಮುಂಗಾರು ಆತಂಕ ತೀವ್ರ