Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್‌ಮೈಂಡ್ ಯಾರು?

newsics.com|ನ್ಯೂಸಿಕ್ಸ್ ಅಯೋಧ್ಯೆ: ಹಿಂದು‌ ಭಕ್ತರ ಭಾವನೆಗಳಿಗೆ ಘಾಸಿ ಮಾಡಿರುವ ಅಯೋಧ್ಯೆಯ ರಾಮಮಂದಿರ ದೇಣಿಗೆ ಲೂಟಿ ಪ್ರಕರಣದಲ್ಲಿ ನಂಬಲಾಗದ ಸತ್ಯಗಳು ಹೊರಬರುತ್ತಲೇ ಇವೆ. ಈ ಲೂಟಿ ಹಿಂದೆ ದೊಡ್ಡ ಜಾಲವೇ ಇದೆ. ಮಂದಿರದ ಒಬ್ಬ ಸಿಬ್ಬಂದಿ ಸಿಸಿಟಿವಿ ಕ್ಯಾಮೆರಾ ಮುಂದೆ ನಿಂತು ಅದನ್ನು ಮರೆಮಾಚುತ್ತಿದ್ದ, ಮತ್ತೊಬ್ಬ ಭಕ್ತರು ನೀಡಿದ ಕಾಣಿಕೆ ಹಣವನ್ನು ಲಪಟಾಯಿಸುತ್ತಿದ್ದ! ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆ ಹುಂಡಿಗಳಿಂದ ಕೋಟ್ಯಂತರ ರೂ. ಹಣವನ್ನು ದೋಚಿದ ಆರೋಪಿಗಳ ಆಘಾತಕಾರಿ ವಿವರ ಈಗ ಬಯಲಾಗಿದೆ. ಈ ಹಗರಣಕ್ಕೆ … Continue reading Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್‌ಮೈಂಡ್ ಯಾರು?