Gruhajyoti scheme ಗೃಹಜ್ಯೋತಿ ದುರ್ಬಳಕೆಗೆ ಬ್ರೇಕ್: ಮನೆ ಮನೆಗೂ ಬರಲಿದೆ ಹೊಸ ಅರ್ಜಿ!
newsics.com | ನ್ಯೂಸಿಕ್ಸ್Contentsಹೊರರಾಜ್ಯದವರಿಗೆ ಇಲ್ಲ ‘ಗೃಹಜ್ಯೋತಿ’: ಡಬಲ್ ಸಂಪರ್ಕಗಳಿಗೆ ಕತ್ತರಿ!ನಿಮ್ಮ ಮನೆ ಬಾಗಿಲಿಗೇ ಬರಲಿದ್ದಾರೆ ಅಧಿಕಾರಿಗಳು!ಕರೆಂಟ್ ಹೋದ್ರೆ ನನ್ನನ್ನೇ ಬೈಯುತ್ತಾರೆ: ಸಿಎಂ ಮಾರ್ಮಿಕ ನುಡಿರಾಜಕೀಯ ಟೀಕೆಗಳಿಗೆ ಜಾರ್ಜ್ ತಿರುಗೇಟು ಬೆಂಗಳೂರು: ಗೃಹಜ್ಯೋತಿ ಯೋಜನೆಯ ದುರ್ಬಳಕೆಗೆ ಸಂಪೂರ್ಣ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಉಚಿತ ವಿದ್ಯುತ್ ತಲುಪಿಸುವ ನಿಟ್ಟಿನಲ್ಲಿ ಮನೆ ಮನೆಗೆ ಹೊಸದಾಗಿ ಅರ್ಜಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ … Continue reading Gruhajyoti scheme ಗೃಹಜ್ಯೋತಿ ದುರ್ಬಳಕೆಗೆ ಬ್ರೇಕ್: ಮನೆ ಮನೆಗೂ ಬರಲಿದೆ ಹೊಸ ಅರ್ಜಿ!
Copy and paste this URL into your WordPress site to embed
Copy and paste this code into your site to embed