Car Blast Case ಪ್ರೇಯಸಿಗಾಗಿ ಪ್ರಾಣ ಕಳೆದುಕೊಂಡ ಯುವಕ; ಕೊನೆ ಮೂರು ದಿನಗಳ ರಹಸ್ಯ ಬಯಲು!

newsics.com| ನ್ಯೂಸಿಕ್ಸ್ ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಮೃತ ನಾಗೇಂದ್ರನ ಕೊನೆಯ ಮೂರು ದಿನಗಳ ಸಂಚಾರದ ವಿವರಗಳು ಲಭ್ಯವಾಗಿವೆ. ಪ್ರೇಯಸಿ ರಮ್ಯಾ ತನಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ಅಂಕೋಲಾ ಮೂಲದ ನಾಗೇಂದ್ರ ನಾಡಬಾಂಬ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಎಸ್‌ಎಸ್‌ಎಲ್‌ಸಿ ಮುಗಿಸಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸಾಮಾನ್ಯ ಯುವಕನಿಗೆ ಈ ಮಟ್ಟದ ಸ್ಫೋಟಕ ಎಲ್ಲಿಂದ ಸಿಕ್ಕಿತು ಎಂಬುದು ಸದ್ಯ ಪೊಲೀಸರನ್ನು ಕಾಡುತ್ತಿರುವ … Continue reading Car Blast Case ಪ್ರೇಯಸಿಗಾಗಿ ಪ್ರಾಣ ಕಳೆದುಕೊಂಡ ಯುವಕ; ಕೊನೆ ಮೂರು ದಿನಗಳ ರಹಸ್ಯ ಬಯಲು!