Bus Tragedy ಚಲಿಸುವ ಬಸ್ನಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ವಿದ್ಯಾರ್ಥಿ: ಟಿಪ್ಪರ್ ಡಿಕ್ಕಿಯಾಗಿ ರುಂಡವೇ ಕಟ್!
newsics.com | ನ್ಯೂಸಿಕ್ಸ್Contentsತನಿಖೆ ಆರಂಭಿಸಿದ ಪೊಲೀಸರುಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ವಿನಂತಿ ಧಾರವಾಡ: ಚಲಿಸುತ್ತಿದ್ದ ಬಸ್ನ ಕಿಟಕಿಯಿಂದ ಹೊರಗೆ ತಲೆ ಹಾಕಿದ್ದ ಐಟಿಐ ವಿದ್ಯಾರ್ಥಿಯೊಬ್ಬನಿಗೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿದ್ದು, ತಲೆಯ ರುಂಡವೇ ಕತ್ತರಿಸಿ ರಸ್ತೆಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯಕುಂದಗೋಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಈ ಭೀಕರ ದುರಂತದಲ್ಲಿ ಕುಂದಗೋಳ ತಾಲ್ಲೂಕಿನ ಶಿರೂರು ಗ್ರಾಮದ ನಿವಾಸಿಯಾದ ಹದಿನೇಳು ವರ್ಷದ ಪಕ್ಕಿರೇಶ್ ಎಂಬ ಯುವಕ ಸ್ಥಳದಲ್ಲೇ ಜೀವಬಿಟ್ಟಿದ್ದಾನೆ. ಮೃತ ಯುವಕ ಹುಬ್ಬಳ್ಳಿಯಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದನು. ಎಂದಿನಂತೆ … Continue reading Bus Tragedy ಚಲಿಸುವ ಬಸ್ನಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ವಿದ್ಯಾರ್ಥಿ: ಟಿಪ್ಪರ್ ಡಿಕ್ಕಿಯಾಗಿ ರುಂಡವೇ ಕಟ್!
Copy and paste this URL into your WordPress site to embed
Copy and paste this code into your site to embed