Rain Alert ವರುಣನ ರೌದ್ರಾವತಾರ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಾರುತಗಳು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.Contentsಕರಾವಳಿಯಲ್ಲಿ ರೆಡ್ ಅಲರ್ಟ್; ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಜಾರಿಸಿಲಿಕಾನ್ ಸಿಟಿಯಲ್ಲಿ ಚಳಿ; ಒಳನಾಡಿನಲ್ಲಿ ತಂಪು ವಾತಾವರಣನಿಯಮ ಮೀರಿ ಕ್ಲಾಸ್ ನಡೆಸಿದರೆ ಶಿಕ್ಷೆ ಗ್ಯಾರಂಟಿ: ಡಿಸಿ ಕಡಕ್ ವಾರ್ನಿಂಗ್ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ನಿಷೇಧ ಕರಾವಳಿಯಲ್ಲಿ ರೆಡ್ ಅಲರ್ಟ್; ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಜಾರಿ ಹವಾಮಾನ … Continue reading Rain Alert ವರುಣನ ರೌದ್ರಾವತಾರ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!
Copy and paste this URL into your WordPress site to embed
Copy and paste this code into your site to embed