Krishna Byregowda ತಡರಾತ್ರಿ ರಸ್ತೆಗಿಳಿದ ಸಚಿವ ಕೃಷ್ಣಭೈರೇಗೌಡ: ಹೊಸ ರಸ್ತೆ ಅಗೆದ ಇಂಜಿನಿಯರ್‌ಗಳಿಗೆ ಕಡಕ್ ಕ್ಲಾಸ್!

newsics.com | ನ್ಯೂಸಿಕ್ಸ್Contents400 ಕೋಟಿ ವೆಚ್ಚದಲ್ಲಿ ಜಾಗತಿಕ ಮಟ್ಟದ ರಸ್ತೆ ನಿರ್ಮಾಣಹೊಸ ರಸ್ತೆ ಅಗೆದಿದ್ದಕ್ಕೆ ಸಚಿವರ ಕೆಂಡಾಮಂಡಲ!‘ಫುಟ್‌ಪಾತ್ ಒತ್ತುವರಿಯಿಂದ ವರ್ಷಕ್ಕೆ 300 ಸಾವು’: ಸಚಿವರ ಗಂಭೀರ ಎಚ್ಚರಿಕೆ ಬೆಂಗಳೂರು: ಸಿಲಿಕಾನ್ ಸಿಟಿಯ ಹೊರವರ್ತುಲ ರಸ್ತೆ (Outer Ring Road) ಭಾಗದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಮುಕ್ತಿ ನೀಡಲು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಖುದ್ದು ಅಖಾಡಕ್ಕಿಳಿದಿದ್ದಾರೆ. ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ನಡೆಸಿದ ಸಚಿವರು, ರಸ್ತೆ ಗುಂಡಿ, ಧೂಳಿನ ಸಮಸ್ಯೆ ಮತ್ತು ಫುಟ್‌ಪಾತ್ … Continue reading Krishna Byregowda ತಡರಾತ್ರಿ ರಸ್ತೆಗಿಳಿದ ಸಚಿವ ಕೃಷ್ಣಭೈರೇಗೌಡ: ಹೊಸ ರಸ್ತೆ ಅಗೆದ ಇಂಜಿನಿಯರ್‌ಗಳಿಗೆ ಕಡಕ್ ಕ್ಲಾಸ್!