Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ
ಕರ್ನಾಟಕಪ್ರಮುಖ

Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

Share
2 Min Read
SHARE

newsics.com | ನ್ಯೂಸಿಕ್ಸ್

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಜೀವನದಲ್ಲಿ ಎದುರಾದ ತೀವ್ರ ಹಣಕಾಸಿನ ಬಿಕ್ಕಟ್ಟನ್ನು ಎದುರಿಸಲಾರದೆ, ಒಂದೇ ಕುಟುಂಬದ ಮೂವರು ಸದಸ್ಯರು ಸಾಮೂಹಿಕವಾಗಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಗಂಗಾವತಿ ನಗರದ ಪ್ರಶಾಂತ ನಗರದ ವಸತಿ ಪ್ರದೇಶದ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಒಟ್ಟಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. .

ಮೃತರನ್ನು ಪ್ರಕಾಶ್ ರಾಯ್ಕರ್ (54 ವರ್ಷ), ಅವರ ಪತ್ನಿ ಪ್ರಭಾ (46 ವರ್ಷ) ಮತ್ತು ಅವರ 21 ವರ್ಷದ ಮಗ ಶಶಾಂಕ್ ರಾಯ್ಕರ್ ಎಂದು ಗುರುತಿಸಲಾಗಿದೆ. ಭವಿಷ್ಯದ ಬಗ್ಗೆ ನೂರೆಂಟು ಕನಸುಗಳನ್ನು ಕಾಣಬೇಕಿದ್ದ ಇನ್ನೂ ಸಣ್ಣ ವಯಸ್ಸಿನ ಮಗನೊಂದಿಗೆ ಇಡೀ ಕುಟುಂಬವೇ ಇಂತಹ ಕಠಿಣ ನಿರ್ಧಾರ ಕೈಗೊಂಡಿರುವುದು ಸ್ಥಳೀಯರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ.

ಜ್ಯುವೆಲರಿ ಶಾಪ್ ಮಾಲೀಕನಿಗೆ ಕಾಡಿದ ಆರ್ಥಿಕ ಸಂಕಷ್ಟ:

ಸ್ಥಳೀಯ ಮೂಲಗಳಿಂದ ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಪ್ರಕಾಶ್ ರಾಯ್ಕರ್ ಅವರು ಗಂಗಾವತಿ ನಗರದಲ್ಲಿ ಸ್ವಂತ ಜ್ಯುವೆಲರಿ ಶಾಪ್ (ಚಿನ್ನಾಭರಣಗಳ ಅಂಗಡಿ) ನಡೆಸುತ್ತಿದ್ದರು. ಮೇಲ್ನೋಟಕ್ಕೆ ಇವರ ಈ ಸಾವಿನ ನಿರ್ಧಾರಕ್ಕೆ ಭಾರಿ ಪ್ರಮಾಣದ ಸಾಲಬಾಧೆಯೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ವ್ಯಾಪಾರದಲ್ಲಿ ಉಂಟಾದ ನಷ್ಟ ಅಥವಾ ವೈಯಕ್ತಿಕ ಹಣಕಾಸಿನ ಬಿಕ್ಕಟ್ಟು ಅವರನ್ನು ತೀವ್ರ ಮಾನಸಿಕ ಖಿನ್ನತೆಗೆ ದೂಡಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಇಡೀ ಸುಖೀ ಕುಟುಂಬವನ್ನೇ ಬಲಿಪಡೆದ ಈ ಘಟನೆಯ ಅಸಲಿ ಮತ್ತು ನಿಖರವಾದ ಕಾರಣ ಏನು ಎಂಬುದು ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ.

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ರಾಮ್ ಎಲ್. ಅರಸಿದ್ದಿ ಅವರು ಸಿಬ್ಬಂದಿಯೊಂದಿಗೆ ತಕ್ಷಣವೇ ಪ್ರಶಾಂತ ನಗರದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದೆ.

ಸೀಸ್‌ ಆದ ಮನೆಯಲ್ಲೇ ಸಾವು

ಕೊಪ್ಪಳದ ಗಂಗಾವತಿಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪಪಿದ ಪ್ರಕರಣಕ್ಕೆ ಸಬಂಧಿಸಿ ಮಾತನಾಡಿರುವ ಎಸ್ಪಿ ಡಾ ರಾಮ್ ಎಲ್ ಅರಸಿದ್ದಿ, ಕುಟುಂಬದ ಸಾಮೂಹಿಕ ಆತ್ಮ*ತ್ಯೆಗೆ ಸಾಲ ಬಾಧೆಯೇ ಪ್ರಮುಖ ಕಾರಣ ಎಂದಿದ್ದಾರೆ. ಪ್ರಕಾಶ್ ರಾಯ್ಕರ್ ಮಾನ್ವಿ ಪಟ್ಟಣ ಬ್ಯಾಂಕ್ ನಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲದ ಹಿನ್ನಲೆಯಲ್ಲಿ ಮಾರಿದ್ದ ಮನೆಯಲ್ಲಿಯೇ ಪ್ರಕಾಶ್ ಕುಟುಂಬ ಸಾಮೂಹಿಕವಾಗಿ ಮೃತಪಟ್ಟಿದೆ. ಮಾರಿದ್ದ ಮನೆಯ ಹಿಂದಿನ ಬಾಗಿಲು ಒಡೆದು ಒಳಗಡೆ ಹೋಗಿ ಮೂವರು ನೇಣಿಗೆ ಶರಣಾಗಿದ್ದಾರೆ. 2021 ರಲ್ಲಿ ಸಾಲದ ಹಿನ್ನಲೆಯಲ್ಲಿ ನಾಗರಾಜ ಎನ್ನುವರಿಗೆ ಪ್ರಕಾಶ್ ಮನೆ ಮಾರಿದ್ದರು. ಕಳೆದ ಫೆಬ್ರುವರಿವರೆಗೂ ಪ್ರಕಾಶ್ ರಾಯ್ಕರ್ ಕುಟುಂಬ ಮಾರಿದ್ದ ಮನೆಯಲ್ಲಿಯೇ ಇದ್ದರು. ಮನೆ ಖರೀದಿಸಿದ್ದ ನಾಗರಾಜ ಸಹ ಮಾನ್ವಿ ಬ್ಯಾಂಕ್ ನಲ್ಲಿ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸದ ಹಿನ್ನಲೆಯಲ್ಲಿ ನಾಗರಾಜ್ ಮನೆಯನ್ನು ಮಾನ್ವಿ ಪಟ್ಟಣ ಬ್ಯಾಂಕ್‌ನವರು ಸೀಜ್ ಮಾಡಿದ್ದರು. ಇದೀಗ ಸೀಜ್ ಮಾಡಿದ್ದ ಮನೆಯಲ್ಲಿಯೇ ಪ್ರಕಾಶ ರಾಯ್ಕರ್ ಕುಟುಂಬ ಸಾವು ಕಂಡಿದೆ. ಪ್ರಕಾಶ್ ರಾಯ್ಕರ್ ಅವರದ್ದು ಕೋಟಿಗಟ್ಟಲೆ ಸಾಲ ಇದೆ ಎನ್ನಲಾಗಿದೆ.

Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ

 

https://www.newsics.com/2026/07/04/shocking-family-members-strip-woman-naked-parade-her-wearing-a-garland-of-slippe/

Iran ಮಾಜಿ ಸುಪ್ರೀಂ ಲೀಡರ್ ಖಮೇನಿ ಮಹಾ ಅಂತ್ಯಕ್ರಿಯೆ : 14 ತಿಂಗಳ ಮೊಮ್ಮಗಳ ಶವಪೆಟ್ಟಿಗೆ ನೋಡಿ ಕಣ್ಣೀರಿಟ್ಟ ಇರಾನ್ ನಾಗರಿಕರು!

TAGGED:Financial difficulties for jewelry shop owner: Three commit mass suicide
Share This Article
Facebook Twitter Copy Link Print
Previous Article SHOCKING| ಪತಿಯನ್ನು ಕೊಂದು ಮನೆಯೊಳಗಿನ ಬಾತ್‌ರೂಂ ನೆಲದಡಿ ಹೂತ ಪತ್ನಿ – 45 ದಿನಗಳ ಬಳಿಕ ಪ್ರಕರಣ ಬೆಳಕಿಗೆ

Popular Posts

Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

2 Min Read

SHOCKING| ಪತಿಯನ್ನು ಕೊಂದು ಮನೆಯೊಳಗಿನ ಬಾತ್‌ರೂಂ ನೆಲದಡಿ ಹೂತ ಪತ್ನಿ – 45 ದಿನಗಳ ಬಳಿಕ ಪ್ರಕರಣ ಬೆಳಕಿಗೆ

2 Min Read

Iran ಮಾಜಿ ಸುಪ್ರೀಂ ಲೀಡರ್ ಖಮೇನಿ ಮಹಾ ಅಂತ್ಯಕ್ರಿಯೆ : 14 ತಿಂಗಳ ಮೊಮ್ಮಗಳ ಶವಪೆಟ್ಟಿಗೆ ನೋಡಿ ಕಣ್ಣೀರಿಟ್ಟ ಇರಾನ್ ನಾಗರಿಕರು!

2 Min Read

SHOCKING : ಮಹಿಳೆಯನ್ನು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಕುಟುಂಬ ಸದಸ್ಯರು

1 Min Read

You Might Also Like

Crimeದೇಶಪ್ರಮುಖ

Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ

2 Min Read
ಕರ್ನಾಟಕದೇಶಪ್ರಮುಖ

Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು

1 Min Read
ದೇಶಪ್ರಮುಖವಿದೇಶವೈರಲ್

Empire Proposal: 1500 ಅಡಿ ಎತ್ತರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಅರೆಸ್ಟ್

1 Min Read
ಕರ್ನಾಟಕಪ್ರಮುಖ

Lokayukta| ನೆಂಟರಿಗೆ, ಆಪ್ತರಿಗೆ 30 ಬಾರ್‌ ಲೈಸೆನ್ಸ್ ಕೊಟ್ಟಿದ್ದ ಜಾರಕಿಹೊಳಿ ಭಾವ – ಇ.ಡಿ ಬಳಿಕ ಲೋಕಾಯುಕ್ತರಿಂದ ಶಾಕ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?