Crime news ಹಣ, ಮೊಬೈಲ್ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!
newsics.com | ನ್ಯೂಸಿಕ್ಸ್ ವಿಜಯಪುರ: ಹಣ ಹಾಗೂ ಮೊಬೈಲ್ ಕೊಡಿಸುವಂತೆ ಪೀಡಿಸುತ್ತಿದ್ದ ತನ್ನ ಗೆಳೆಯನನ್ನೆ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೆಂಡಿಗೇರಿ ಗಲ್ಲಿಯಲ್ಲಿ ನಡೆದಿದೆ. ಇಲ್ಲಿನ ಉಮರಸಾಬ್ ಪಟೇಲ್ (36) ಮೃತಪಟ್ಟ ದುರ್ದೈವಿ. ಇಲ್ಲಿನ ನಬೀರಸೂಲ್ ಹೊಟಗಿ ಮನೆಯಲ್ಲಿ ಇಬ್ಬರೂ ಸೇರಿ ಮದ್ಯದ ಪಾರ್ಟಿ ಮಾಡಿದ್ದು, ಈ ವೇಳೆ ಉಮರಸಾಬ್ ಮೊಬೈಲ್ ಹಾಗೂ ಹಣ ನೀಡುವಂತೆ ಒತ್ತಾಯ ಮಾಡಿದ್ದಾನೆ. ಹೀಗಾಗಿ ಕುಡಿದ ಅಮಲಿನಲ್ಲಿದ ನಬೀರಸೂಲ್ ಮನೆಯಲ್ಲಿದ್ದ ಸ್ಕ್ರೂ ಡ್ರೈವರ್ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ … Continue reading Crime news ಹಣ, ಮೊಬೈಲ್ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!
Copy and paste this URL into your WordPress site to embed
Copy and paste this code into your site to embed