Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!

newsics.com | ನ್ಯೂಸಿಕ್ಸ್ ವಿಜಯಪುರ: ಹಣ ಹಾಗೂ ಮೊಬೈಲ್ ಕೊಡಿಸುವಂತೆ ಪೀಡಿಸುತ್ತಿದ್ದ ತನ್ನ ಗೆಳೆಯನನ್ನೆ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೆಂಡಿಗೇರಿ ಗಲ್ಲಿಯಲ್ಲಿ ನಡೆದಿದೆ. ಇಲ್ಲಿನ ಉಮರಸಾಬ್ ಪಟೇಲ್ (36) ಮೃತಪಟ್ಟ ದುರ್ದೈವಿ. ಇಲ್ಲಿನ ನಬೀರಸೂಲ್ ಹೊಟಗಿ ಮನೆಯಲ್ಲಿ ಇಬ್ಬರೂ ಸೇರಿ ಮದ್ಯದ ಪಾರ್ಟಿ ಮಾಡಿದ್ದು, ಈ ವೇಳೆ ಉಮರಸಾಬ್ ಮೊಬೈಲ್ ಹಾಗೂ ಹಣ ನೀಡುವಂತೆ ಒತ್ತಾಯ ಮಾಡಿದ್ದಾನೆ. ಹೀಗಾಗಿ ಕುಡಿದ ಅಮಲಿನಲ್ಲಿದ ನಬೀರಸೂಲ್ ಮನೆಯಲ್ಲಿದ್ದ ಸ್ಕ್ರೂ ಡ್ರೈವರ್‌ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ … Continue reading Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!