Road Mishap ಸಚಿವ ಯು.ಟಿ ಖಾದರ್ ಎಸ್ಕಾರ್ಟ್ ವಾಹನಕ್ಕೆ ಸ್ಕೂಟರ್ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

newsics.com | ನ್ಯೂಸಿಕ್ಸ್     ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು (ಎಸ್ಕಾರ್ಟ್) ವಾಹನ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಸಚಿವರ ಸಮಯಪ್ರಜ್ಞೆಯಿಂದಾಗಿ ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗಿದೆ. ಸಚಿವರು ಕಾರವಾರದಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆ ತಕ್ಷಣವೇ ತಮ್ಮ ವಾಹನವನ್ನು ನಿಲ್ಲಿಸಿದ ಸಚಿವ ಯು.ಟಿ. … Continue reading Road Mishap ಸಚಿವ ಯು.ಟಿ ಖಾದರ್ ಎಸ್ಕಾರ್ಟ್ ವಾಹನಕ್ಕೆ ಸ್ಕೂಟರ್ ಡಿಕ್ಕಿ; ಸವಾರನಿಗೆ ಗಂಭೀರ ಗಾಯ