Rare mineral discovered ಗುಂಡ್ಲುಪೇಟೆಯಲ್ಲಿ ಅಪರೂಪದ ಖನಿಜ ಪತ್ತೆ! ಏನಿದರ ವಿಶೇಷ?
newsics.com | ನ್ಯೂಸಿಕ್ಸ್ ಚಾಮರಾಜನಗರ: ಮೊಬೈಲ್, ಕಂಪ್ಯೂಟರ್, ವಾಹನದ ಬ್ಯಾಟರಿ ಸೇರಿದಂತೆ ತಂತ್ರಜ್ಞಾನದ ಅಗತ್ಯಗಳಿಗೆ ಬೇಕಿರುವ ಅಪರೂಪದ ಖನಿಜ ಸಂಪತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಪತ್ತೆಯಾಗಿದೆ. ತಾಲೂಕಿನ ಮಲ್ಲಯ್ಯನಪುರ, ವಿಜಯಪುರ, ಕೂತನೂರು, ಮನುಗನಹಳ್ಳಿ ಸುತ್ತಮುತ್ತ ಅಪರೂಪದ ವಿರಳ ಭೂಮಿಯ ಮೂಲ ಧಾತುಗಳು (ರೇರ್ ಅರ್ಥ್ ಎಲಿಮೆಂಟ್ಸ್) ಮತ್ತು ಯಟ್ರಿಯಮ್/ಥೋರಿಯಮ್ ಖನಿಜ ನಿಕ್ಷೇಪ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣ (ಜಿಎಸ್ಐ) ನಡೆಸಿದ ಸಮೀಕ್ಷೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಜಿಎಸ್ಐ ವರದಿಯಲ್ಲಿ 2.85 ಚದರ ಕಿ.ಮೀಟರ್ನ 750 ಎಕರೆಯಲ್ಲಿ ಅತಿ ಅಪರೂಪದ … Continue reading Rare mineral discovered ಗುಂಡ್ಲುಪೇಟೆಯಲ್ಲಿ ಅಪರೂಪದ ಖನಿಜ ಪತ್ತೆ! ಏನಿದರ ವಿಶೇಷ?
Copy and paste this URL into your WordPress site to embed
Copy and paste this code into your site to embed