Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Lokayukta Raid ಐಎಎಸ್ ಅಧಿಕಾರಿ ಜಗದೀಶ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಪ್ರಮುಖಕರ್ನಾಟಕ

Lokayukta Raid ಐಎಎಸ್ ಅಧಿಕಾರಿ ಜಗದೀಶ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಆಹಾರ ಇಲಾಖೆಯ ಎಂ.ಡಿ ಆಗಿರುವ ಎಂ.ಕೆ. ಜಗದೀಶ್ ಅವರ ಕಚೇರಿ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಕಾವೇರಿ ಭವನ, ಯಲಹಂಕ ತಹಶೀಲ್ದಾರ್ ಕಚೇರಿ ಮತ್ತು ದೇವನಹಳ್ಳಿಯಲ್ಲಿರುವ ಕಚೇರಿಗಳ ಮೇಲೆ ಈ ದಾಳಿ ನಡೆದಿದೆ.

ದಾಳಿಗೆ ಕಾರಣವೇನು?

ಎಂ.ಕೆ. ಜಗದೀಶ್ ಅವರು ಈ ಹಿಂದೆ ಬೆಂಗಳೂರು ನಗರದ ವಿಶೇಷ ಜಿಲ್ಲಾಧಿಕಾರಿಯಾಗಿದ್ದರು. ಆ ಸಮಯದಲ್ಲಿ ಅವರು ಯಲಹಂಕದಲ್ಲಿ ನಿಯಮಗಳನ್ನು ಮೀರಿ, ಅರ್ಹರಲ್ಲದ ಬೇರೆ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಿದ್ದರು ಎಂಬ ದೂರು ಕೇಳಿಬಂದಿತ್ತು.

ಕಳೆದ 2023 ರಲ್ಲಿ ಇವರು ಕಾನೂನುಬಾಹಿರವಾಗಿ 9 ಮತ್ತು 2 ಎಕರೆ ಸರ್ಕಾರಿ ಜಮೀನನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡಿದ್ದರು ಎನ್ನಲಾಗಿದೆ. ಈ ಬಗ್ಗೆ ಕೇಸ್ ದಾಖಲಾಗಿದ್ದರಿಂದ, ಇಂದು ಲೋಕಾಯುಕ್ತ ಅಧಿಕಾರಿಗಳು ಜಗದೀಶ್ ಅವರ ಕಚೇರಿಗಳ ಮೇಲೆ ದಾಳಿ ಮಾಡಿ ಪ್ರಮುಖ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Road Mishap ಕಾರು, ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾ*ವು

TAGGED:#lokayukta raid #bangalore #IAS officer #jagadish #documents
Share This Article
Facebook Twitter Copy Link Print
Previous Article Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ
Next Article Gold Price ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ: ಸತತ 4ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ

Popular Posts

Grihajyoti scheme ಗೃಹಜ್ಯೋತಿ ಯೋಜನೆ ಮರುಪರಿಶೀಲನೆ: ಮೊಬೈಲ್ ಆ್ಯಪ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿವೆ ಐದು ಸರಳ ಹಂತಗಳು

3 Min Read

Rain & Holiday ರಾಜ್ಯದ ಅಲ್ಲಲ್ಲಿ ಮುಂಗಾರು ಮಳೆ ಜೋರು: 9 ಜಿಲ್ಲೆಗಳಿಗೆ ಅಲರ್ಟ್, 5 ಜಿಲ್ಲೆಗಳಲ್ಲಿಂದು ಶಾಲಾ‌ ಕಾಲೇಜುಗಳಿಗೆ ರಜೆ

1 Min Read

Tiger family captured ಮೈಸೂರಲ್ಲಿ ಐದು ಮರಿಗಳ ಜತೆ ರಾಣಿ ಹುಲಿ ಸೆರೆ

1 Min Read

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

You Might Also Like

Crimeಕರ್ನಾಟಕಪ್ರಮುಖ

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read
ಕರ್ನಾಟಕದೇಶಪ್ರಮುಖ

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read
ಕರ್ನಾಟಕದೇಶಪ್ರಮುಖ

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read
ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?