SIR Karnataka ಎಸ್ಐಆರ್ ಫಾರ್ಮ್ ಹಿಂತಿರುಗಿಸದಿದ್ದರೆ ನಿಮಗೆ ಭಾರೀ ಸಂಕಷ್ಟ!

newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಿದರೆ ಮತದಾನದ ಹಕ್ಕನ್ನೇ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. Strange first night ಇಲ್ಲಿನ ಫಸ್ಟ್ ನೈಟ್‌ನಲ್ಲಿ ಹುಡುಗಿಯ ತಾಯಿಯೂ ಇರ್ತಾಳೆ! ಬೂತ್ ಮಟ್ಟದ ಅಧಿಕಾರಿಗಳಿಂದ (ಬಿಎಲ್‌ಒ) ಪಡೆದ ಗಣತಿ ನಮೂನೆಯನ್ನು ಭರ್ತಿ ಮಾಡಿ, ಸಹಿಯೊಂದಿಗೆ ವಾಪಸ್ ನೀಡದಿದ್ದರೆ ಅಂತಹ ಮತದಾರರ ಹೆಸರುಗಳು ಮುಂಬರುವ ಕರಡು ಮತದಾರರ ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಡಲಾಗುವುದು ಎಂದು ರಾಜ್ಯ ಮುಖ್ಯ … Continue reading SIR Karnataka ಎಸ್ಐಆರ್ ಫಾರ್ಮ್ ಹಿಂತಿರುಗಿಸದಿದ್ದರೆ ನಿಮಗೆ ಭಾರೀ ಸಂಕಷ್ಟ!