Road Mishap ಲಾರಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿ; ಆರು ಯುವಕರು ಸ್ಥಳದಲ್ಲೇ ಸಾ*ವು
newsics.com | ನ್ಯೂಸಿಕ್ಸ್Contentsಚಿಕ್ಕಮಗಳೂರು ಪ್ರವಾಸಕ್ಕೆ ಹೊರಟಿದ್ದಾಗ ಕಾದಿತ್ತು ಗಂಡಾಂತರಮೃತರ ಮತ್ತು ಗಾಯಗೊಂಡವರ ವಿವರ ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಅರಬೈಲ್ ಘಾಟ್ನ ಬಳಗಾರ್ ಎಂಬಲ್ಲಿ (ಇಂದು) ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಪ್ರವಾಸಿಗರಿದ್ದ ತೂಫಾನ್ ಕ್ರೂಸರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಚಿಕ್ಕಮಗಳೂರು ಪ್ರವಾಸಕ್ಕೆ ಹೊರಟಿದ್ದಾಗ ಕಾದಿತ್ತು ಗಂಡಾಂತರ ಅಪಘಾತಕ್ಕೀಡಾದ ಕ್ರೂಸರ್ … Continue reading Road Mishap ಲಾರಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿ; ಆರು ಯುವಕರು ಸ್ಥಳದಲ್ಲೇ ಸಾ*ವು
Copy and paste this URL into your WordPress site to embed
Copy and paste this code into your site to embed