Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kannada Novelist ಸಾಹಿತ್ಯ ಲೋಕದಲ್ಲಿ ಶೋಕದ ಛಾಯೆ: ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ಇನ್ನಿಲ್ಲ
ಪ್ರಮುಖಕರ್ನಾಟಕ

Kannada Novelist ಸಾಹಿತ್ಯ ಲೋಕದಲ್ಲಿ ಶೋಕದ ಛಾಯೆ: ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ಇನ್ನಿಲ್ಲ

Share
1 Min Read
SHARE

newsics.com | ನ್ಯೂಸಿಕ್ಸ್

ಮೈಸೂರು: ಕನ್ನಡದ ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಲೇಖಕಿ ಸಿ.ಎನ್. ಮುಕ್ತಾ (77) ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ನಾಡಿನ ಸಾಹಿತ್ಯ ವಲಯ ಕಂಬನಿ ಮಿಡಿದಿದೆ.

1951 ರಲ್ಲಿ ಚಿತ್ರದುರ್ಗದಲ್ಲಿ ಜನಿಸಿದ ಮುಕ್ತಾ ಅವರಿಗೆ ಮನೆಯಲ್ಲೇ ಸಾಹಿತ್ಯದ ಒಲವಿತ್ತು. ಇವರ ತಂದೆ ಹೆಡ್‌ಮಾಸ್ಟರ್ ಆಗಿದ್ದರು ಹಾಗೂ ಸಹೋದರ ರಂಗಭೂಮಿ ನಟರಾಗಿದ್ದರು. ಮೈಸೂರಿನಲ್ಲಿ ಪದವಿ ಮತ್ತು ಬಿ.ಎಡ್ ಶಿಕ್ಷಣ ಮುಗಿಸಿದ ಇವರು, ಪ್ರೌಢಶಾಲಾ ಶಿಕ್ಷಕಿಯಾಗಿ ಹಾಗೂ ಮುಖ್ಯೋಪಾಧ್ಯಾಯಿನಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಬಾಲ್ಯದಲ್ಲಿ ಖ್ಯಾತ ಸಾಹಿತಿ ತ.ರಾ.ಸು ಅವರ ‘ಚಂದವಳ್ಳಿಯ ತೋಟ’ ಕಾದಂಬರಿ ಓದಿ ಪ್ರೇರಿತರಾಗಿದ್ದ ಮುಕ್ತಾ ಅವರು, ತಮ್ಮ ಅಕ್ಕನ ಪ್ರೋತ್ಸಾಹದಿಂದ ಬರೆಯಲು ಆರಂಭಿಸಿದರು. ಇವರು ಬರೆದ ‘ಆಶ್ರಯ’ ಕಾದಂಬರಿ ಇವರಿಗೆ ದೊಡ್ಡ ಹೆಸರು ತಂದುಕೊಟ್ಟಿತು. ಇವರ ನೂರಾರು ಕಥೆಗಳು ನಾಡಿನ ಜನಪ್ರಿಯ ವಾರಪತ್ರಿಕೆಗಳಲ್ಲಿ ಪ್ರಕಟವಾಗಿ ಓದುಗರ ಮನಗೆದ್ದಿದ್ದವು.

Bollywood ಚೆಕ್ ಬೌನ್ಸ್ ಕೇಸ್: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳು ಜೈಲು ಶಿಕ್ಷೆ

TAGGED:#Veteran #Writer #CN Mukta #Passes Away #Mysuru
Share This Article
Facebook Twitter Copy Link Print
Previous Article Bollywood ಚೆಕ್ ಬೌನ್ಸ್ ಕೇಸ್: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳು ಜೈಲು ಶಿಕ್ಷೆ
Next Article Relationship Tips ಸಂಬಂಧ ಗಟ್ಟಿಯಾಗಿಸಲು ಸಂಗಾತಿಗೆ ಹೇಳಬೇಕಾದ ‘5 ಸಿಹಿ ಸುಳ್ಳುಗಳು’ ಇವು

Popular Posts

WhatsApp popularity ಈಗ ಎಲ್ಲವೂ ವಾಟ್ಸಾಪ್‌ನಲ್ಲೇ ಸಿಗುತ್ತೆ! ಹಾಯ್ ಅಂದ್ರೆ ಸಾಕು

2 Min Read

Ayodhye scam ಇನ್ಮುಂದೆ ಅಯೋಧ್ಯೆ ಹುಂಡಿ ಹಣ ಎಣಿಸುವವರಿಗೆ ಜೇಬೇ ಇರದ ದಿರಿಸು! 23 ಸಿಬ್ಬಂದಿ ರಾಜೀನಾಮೆ ನೀಡಿದ್ದೇಕೆ?

1 Min Read

Minor Girl now mother ಹುಬ್ಬಳ್ಳಿಯ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ 14ರ ಬಾಲಕಿ! ಕಿಮ್ಸ್‌ಗೆ ದಾಖಲು, ವೈದ್ಯರು ಹೇಳಿದ್ದೇನು?

1 Min Read

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

2 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

1 Min Read
ಪ್ರಮುಖಮನರಂಜನೆ

Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

1 Min Read
ಪ್ರಮುಖCrimeಕರ್ನಾಟಕ

Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

2 Min Read
ಪ್ರಮುಖವಿದೇಶ

Plane Crash ಭೀಕರ ವಿಮಾನ ದುರಂತ: ಸ್ವಾತಂತ್ರ್ಯ ದಿನದಂದೇ 10 ಮಂದಿ ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?