Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tragedy ಪ್ರೀತಿಸಿ ಮದುವೆಯಾಗಿದ್ದ ಯುವತಿಯ ದಾರುಣ ಅಂತ್ಯ
ಪ್ರಮುಖCrimeಕರ್ನಾಟಕ

Tragedy ಪ್ರೀತಿಸಿ ಮದುವೆಯಾಗಿದ್ದ ಯುವತಿಯ ದಾರುಣ ಅಂತ್ಯ

Share
1 Min Read
SHARE

newsics.com | ನ್ಯೂಸಿಕ್ಸ್

ನೆಲಮಂಗಲ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಬಸವನಹಳ್ಳಿಯಲ್ಲಿ ನಡೆದಿದೆ. ಗೌರಿಬಿದನೂರು ಮೂಲದ ತನುಜಾ (31) ಮೃತ ದುರ್ದೈವಿ.

ಘಟನೆಯ ವಿವರ: ಯಲಹಂಕದ ರವೀಂದ್ರ ಎಂಬುವವರನ್ನು ತನುಜಾ ಇತ್ತೀಚೆಗಷ್ಟೇ ಧರ್ಮಸ್ಥಳದಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತರ ಇವರಿಬ್ಬರು ಯಲಹಂಕದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಭಾನುವಾರ ರಾತ್ರಿ ತನುಜಾ ಪತಿಗೆ ಫೋನ್ ಮಾಡಿ ಮನೆಗೆ ಬರುವಂತೆ ಕರೆದಿದ್ದಾರೆ. ಆದರೆ ರವೀಂದ್ರ, “ನಾಳೆ ಬೆಳಗ್ಗೆ ಬರುತ್ತೇನೆ” ಎಂದಿದ್ದಕ್ಕೆ ಕೋಪಗೊಂಡ ತನುಜಾ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಬಳಿಕ ರಾತ್ರಿ 10 ಗಂಟೆಗೆ, ನಾನು ವಿಷ ಕುಡಿದಿದ್ದೇನೆ ಎಂದು ಪತಿಗೆ ಮೆಸೇಜ್ ಕಳುಹಿಸಿದ್ದಾರೆ. ಗಾಬರಿಗೊಂಡ ರವೀಂದ್ರ ತಕ್ಷಣ ಸ್ಥಳಕ್ಕೆ ಧಾವಿಸಿ, ತನುಜಾಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಸಹ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾರೆ.

ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ram Mandir ರಾಮಮಂದಿರ ದೇಣಿಗೆ ದುರುಪಯೋಗ ವಿವಾದ: ತನಿಖಾ ವರದಿ ಸಲ್ಲಿಸಲು SITಗೆ ಸುಪ್ರೀಂ ಕೋರ್ಟ್ ಕಡಕ್ ಆದೇಶ

TAGGED:#Bangalore #Tragedy #women #Husband #Newsics
Share This Article
Facebook Twitter Copy Link Print
Previous Article Ram Mandir ರಾಮಮಂದಿರ ದೇಣಿಗೆ ದುರುಪಯೋಗ ವಿವಾದ: ತನಿಖಾ ವರದಿ ಸಲ್ಲಿಸಲು SITಗೆ ಸುಪ್ರೀಂ ಕೋರ್ಟ್ ಕಡಕ್ ಆದೇಶ
Next Article Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು

Popular Posts

Home Loan ಸ್ವಂತ ಮನೆ ಕನಸು ಕಾಣೋ ಮುನ್ನ ಈ ‘FOIR’ ರೂಲ್ಸ್ ತಿಳಿಯಿರಿ; ಸಂಬಳದ ಅರ್ಧ ಭಾಗ ಇಎಂಐಗೆ ಹೋದ್ರೆ ಲೋನ್ ಸಿಗಲ್ಲ

2 Min Read

Pocso Case ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್

1 Min Read

Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು

1 Min Read

Tragedy ಪ್ರೀತಿಸಿ ಮದುವೆಯಾಗಿದ್ದ ಯುವತಿಯ ದಾರುಣ ಅಂತ್ಯ

1 Min Read

You Might Also Like

ಪ್ರಮುಖCrimeದೇಶ

Ram Mandir ರಾಮಮಂದಿರ ದೇಣಿಗೆ ದುರುಪಯೋಗ ವಿವಾದ: ತನಿಖಾ ವರದಿ ಸಲ್ಲಿಸಲು SITಗೆ ಸುಪ್ರೀಂ ಕೋರ್ಟ್ ಕಡಕ್ ಆದೇಶ

1 Min Read
ಪ್ರಮುಖದೇಶ

Gold Price ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, ಇಂದಿನ ದರ ವಿವರ ಇಲ್ಲಿದೆ

1 Min Read
Sportsಪ್ರಮುಖವೈರಲ್

Vaibhav Suryavanshi at Wimbledon | ವಿಂಬಲ್ಡನ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ: ಭಾರತೀಯ ಯುವ ಕ್ರಿಕೆಟ್ ತಾರೆಯ ಮತ್ತೊಂದು ಹೆಜ್ಜೆ

2 Min Read
ದೇಶಪ್ರಮುಖವೈರಲ್

2027ಕ್ಕೆ ಭಾರತದ ಮೊದಲ ಬುಲೆಟ್ ರೈಲು ಸೇವೆಯ ಮೊದಲ ಹಂತ ಆರಂಭ! ಸೂರತ್–ಬಿಲಿಮೋರಾ ನಡುವೆ ಹೈಸ್ಪೀಡ್ ಸಂಚಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?