Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pocso Case ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್
ಪ್ರಮುಖCrimeಕರ್ನಾಟಕ

Pocso Case ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್

Share
1 Min Read
SHARE

newsics.com | ನ್ಯೂಸಿಕ್ಸ್

ದಾವಣಗೆರೆ: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಅವರು ಈ ಆದೇಶ ಹೊರಡಿಸಿದ್ದಾರೆ. ಸ್ವಾಮೀಜಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಎಂಬ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.

ಇದರಿಂದಾಗಿ ವಚನಾನಂದ ಸ್ವಾಮೀಜಿ ಅವರಿಗೆ ಸದ್ಯ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಂತಾಗಿದೆ.

Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು

TAGGED:#Vachanananda swamiji #bail #Davanagere #pocso case #Newsics
Share This Article
Facebook Twitter Copy Link Print
Previous Article Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು
Next Article Home Loan ಸ್ವಂತ ಮನೆ ಕನಸು ಕಾಣೋ ಮುನ್ನ ಈ ‘FOIR’ ರೂಲ್ಸ್ ತಿಳಿಯಿರಿ; ಸಂಬಳದ ಅರ್ಧ ಭಾಗ ಇಎಂಐಗೆ ಹೋದ್ರೆ ಲೋನ್ ಸಿಗಲ್ಲ

Popular Posts

Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು

1 Min Read

S Janaki ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ ಜಾನಕಿ ಅಸ್ಥಿ ವಿಸರ್ಜನೆ

2 Min Read

Jammu kashmir ಹುತಾತ್ಮರ ಸ್ಮಾರಕಕ್ಕೆ ನುಗ್ಗಲು ಬುರ್ಖಾ ಧರಿಸಿ ಬಂದ ಸಚಿವ; ತಪಾಸಣೆ ವೇಳೆ ಪೊಲೀಸರೇ ಶಾಕ್

2 Min Read

Bidadi Township ಬಿಡದಿಯಲ್ಲಿ ಮಿತಿಮೀರಿದ ಒತ್ತುವರಿ ಗಲಾಟೆ; ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Loan ಸ್ವಂತ ಮನೆ ಕನಸು ಕಾಣೋ ಮುನ್ನ ಈ ‘FOIR’ ರೂಲ್ಸ್ ತಿಳಿಯಿರಿ; ಸಂಬಳದ ಅರ್ಧ ಭಾಗ ಇಎಂಐಗೆ ಹೋದ್ರೆ ಲೋನ್ ಸಿಗಲ್ಲ

2 Min Read
ಪ್ರಮುಖಕರ್ನಾಟಕ

Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು

1 Min Read
ಪ್ರಮುಖCrimeಕರ್ನಾಟಕ

Tragedy ಪ್ರೀತಿಸಿ ಮದುವೆಯಾಗಿದ್ದ ಯುವತಿಯ ದಾರುಣ ಅಂತ್ಯ

1 Min Read
ಪ್ರಮುಖCrimeದೇಶ

Ram Mandir ರಾಮಮಂದಿರ ದೇಣಿಗೆ ದುರುಪಯೋಗ ವಿವಾದ: ತನಿಖಾ ವರದಿ ಸಲ್ಲಿಸಲು SITಗೆ ಸುಪ್ರೀಂ ಕೋರ್ಟ್ ಕಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?