newsics.com | ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಸಾಹಿತ್ಯದ ಮಹತ್ವದ ಬದಲಾವಣೆಯೊಂದು ಸದ್ಯದಲ್ಲೇ ಜಾರಿಗೆ ಬರುವ ಮುನ್ಸೂಚನೆ ಸಿಕ್ಕಿದೆ. ರಾಷ್ಟ್ರಕವಿ ಕುವೆಂಪು ಅವರ ಈ ಪ್ರಸಿದ್ಧ ಕಾವ್ಯದಲ್ಲಿ ಜೈನ ಧರ್ಮದ ಜೊತೆಗೆ ‘ಬೌದ್ಧ ಧರ್ಮ’ದ ಉಲ್ಲೇಖವನ್ನೂ ಅಧಿಕೃತವಾಗಿ ಸೇರಿಸಲು ಚಿಂತನೆ ನಡೆಸಲಾಗುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದ ತಜ್ಞರ ಸಮಿತಿಯು ಈ ಅಪರೂಪದ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದು, ಈಗಾಗಲೇ ಲಿಖಿತ ಮನವಿಯನ್ನೂ ಸಲ್ಲಿಕೆ … Continue reading Karnataka State Anthem ಕುವೆಂಪು ರಚಿತ ನಾಡಗೀತೆಗೆ ಬೌದ್ಧ ಧರ್ಮದ ಸ್ಪರ್ಶ? ಸಾಹಿತ್ಯ ಬದಲಾವಣೆಗೆ ಸರ್ಕಾರದ ಮುಂದೆ ಸಲ್ಲಿಕೆಯಾಯ್ತು ಹೊಸ ಶಿಫಾರಸು
Copy and paste this URL into your WordPress site to embed
Copy and paste this code into your site to embed