newsics.com | ನ್ಯೂಸಿಕ್ಸ್ ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಾಲ್ಕು ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿಗೆ ತಕ್ಷಣದ ವೈದ್ಯಕೀಯ ನೆರವು ನೀಡಲು ವಿಫಲವಾದ ಆರೋಪಕ್ಕೆ ಸಂಬಂಧಿಸಿದಂತೆ, ಖಾಸಗಿ ಆಯುರ್ವೇದ ವೈದ್ಯರು ಹಾಗೂ ಖಾಸಗಿ ಆಸ್ಪತ್ರೆಯ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮಾನವೀಯತೆ ಇಲ್ಲದ ವರ್ತನೆಗೆ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಪರಿಹಾರಧನ ನೀಡುವಂತೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಬಾಲಕಿಯ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. … Continue reading Supreme resentment against doctors ಅತ್ಯಾ*ಚಾರ ಸಂತ್ರಸ್ತ ಬಾಲಕಿ ಸಾವಿಗೆ ಕಾರಣರಾದ ನಿಮ್ಮನ್ನು ಡಾಕ್ಟರ್ ಎನ್ನಬೇಕಾ? ಖಾಸಗಿ ಆಸ್ಪತ್ರೆಗಳಿಗೆ ಸುಪ್ರೀಂ ತರಾಟೆ
Copy and paste this URL into your WordPress site to embed
Copy and paste this code into your site to embed