Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rain Alert ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಮುಂದಿನ 3-4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ
ಪ್ರಮುಖಕರ್ನಾಟಕ

Rain Alert ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಮುಂದಿನ 3-4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಜೋರು ಮಳೆ ಆರಂಭವಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ಮಲ್ಲೇಶ್ವರ, ಶೇಷಾದ್ರಿಪುರ, ಸದಾಶಿವನಗರ, ಮೆಜೆಸ್ಟಿಕ್, ರಾಜಾಜಿನಗರ, ವಿಧಾನಸೌಧ, ಕೆ.ಆರ್. ಸರ್ಕಲ್, ಶ್ರೀರಾಮಪುರ, ಗಾಂಧಿನಗರ, ವಿಜಯನಗರ, ಹೊಸಹಳ್ಳಿ, ಮಂಜುನಾಥ ನಗರ, ಶಿವಳ್ಳಿ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ದಟ್ಟ ಮೋಡ ಕವಿದ ವಾತಾವರಣ

ನಗರದ ಇನ್ನು ಕೆಲವು ಪ್ರದೇಶಗಳಲ್ಲಿ ದಟ್ಟವಾದ ಮೋಡಕವಿದ ವಾತಾವರಣವಿದ್ದು, ಮಳೆರಾಯನ ಅಬ್ಬರ ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿವೆ. ಮುಂದಿನ ಕೆಲವು ದಿನಗಳ ಕಾಲ ನಗರದಾದ್ಯಂತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯ.

Landslide Alert ಭೂಕುಸಿತ ಭೀತಿ; ಮನೆ ಖಾಲಿ ಮಾಡಲು ನಿರಾಕರಿಸಿದ ನಿವಾಸಿಗಳು, ಬದಲಿ ಜಾಗಕ್ಕೆ ಪಟ್ಟು

TAGGED:#Rain #Bangalore #karnataka #news #newsics
Share This Article
Facebook Twitter Copy Link Print
Previous Article Crime Case ಭೀಕರ ಕೃತ್ಯ: ಮಹಿಳೆಯನ್ನು ಕೊಂದ ಬಳಿಕ ಶವದ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ ಬಂಧನ
Next Article BMTC Bus ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಸಾ*ವು

Popular Posts

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read

Wife killed husband ವಿಮಾ ಹಣಕ್ಕಾಗಿ ಪತಿಗೆ ಹಾವಿನಿಂದ ಕಚ್ಚಿಸಿ ಕೊಂದ ಪತ್ನಿ! ಅಕ್ರಮ ಸಂಬಂಧ ಎಫೆಕ್ಟ್

4 Min Read

Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

1 Min Read

Smartphone Battery SafetyTips ರಾತ್ರಿ ಪೂರ್ತಿ ಮೊಬೈಲ್ ಚಾರ್ಜ್‌ಗೆ ಹಾಕಿದ್ರೂ ಬ್ಯಾಟರಿ ಏನೂ ಆಗಲ್ವಾ? ಇಲ್ಲಿದೆ ನೋಡಿ ಇದರ ಹಿಂದಿರೋ ರಹಸ್ಯ

1 Min Read

You Might Also Like

ಪ್ರಮುಖಆರೋಗ್ಯ

Health Tips ಆಲೂಗಡ್ಡೆ ಹಸಿರಾಗಿದ್ದರೆ ಅಡುಗೆಗೆ ಬಳಸಬೇಡಿ; ಅದರಲ್ಲಿರತ್ತೆ ಡೇಂಜರಸ್ ವಿಷಕಾರಿ ಅಂಶ

1 Min Read
ಪ್ರಮುಖಆರೋಗ್ಯ

Mini Stroke ನಿಮ್ಮ ಮೆದುಳು ನೀಡುವ ಈ ‘ಮಿನಿ’ ವಾರ್ನಿಂಗ್ ನಿರ್ಲಕ್ಷಿಸಬೇಡಿ; ಪಾರ್ಶ್ವವಾಯು ತಡೆಯಲು ತಕ್ಷಣ ಹೀಗೆ ಮಾಡಿ

1 Min Read
ಪ್ರಮುಖದೇಶಮನರಂಜನೆ

72 National Film Awards ರಾಷ್ಟ್ರ ಪ್ರಶಸ್ತಿ ಪಟ್ಟಿಯಲ್ಲಿ ದಕ್ಷಿಣ ಭಾರತದ ಸಿನಿಮಾಗಳದ್ದೇ ಹವಾ; ಕನ್ನಡದ ಕೃತಿಗೆ ಒಲಿದ ಅತ್ಯುನ್ನತ ಗೌರವ

2 Min Read
ಪ್ರಮುಖಲೈಫ್‌ಸ್ಟೈಲ್

Helmet Safety ಇ-ಕಾಮರ್ಸ್‌ನಲ್ಲಿ ಹೆಲ್ಮೆಟ್ ಆರ್ಡರ್ ಮಾಡುವ ಮುನ್ನ ಎಚ್ಚರ; ಕೇವಲ ಡಿಸ್ಕೌಂಟ್‌ಗೆ ಮರುಳಾದರೆ ಜೀವಕ್ಕೆ ಕಂಟಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?