Landslide ವರುಣನ ಆರ್ಭಟ; ಭೀಕರ ಪ್ರವಾಹ, ಭೂಕುಸಿತಕ್ಕೆ 11 ಬಲಿ, ಹೈ ಅಲರ್ಟ್ ಘೋಷಣೆ

newsics.com | ನ್ಯೂಸಿಕ್ಸ್Contentsದೆಹಲಿಯಿಂದ ಓಡಿ ಬಂದ ಸಿಎಂ ಒಮರ್ ಅಬ್ದುಲ್ಲಾಕೇಂದ್ರ ಗೃಹ ಸಚಿವರಿಂದ ಪರಿಸ್ಥಿತಿ ಪರಾಮರ್ಶೆಮುಂದಿನ 3 ದಿನ ಹೈ ಅಲರ್ಟ್ ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಅತಿವೃಷ್ಟಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೂಂಚ್ ಮತ್ತು ರಜೌರಿ ಜಿಲ್ಲೆಗಳು ಸಂಪೂರ್ಣ ಜಲಾವೃತಗೊಂಡಿವೆ. ಮಳೆ ಸಂಬಂಧಿತ ಅವಘಡಗಳು ಹಾಗೂ ಭೂಕುಸಿತದ ಕಾರಣದಿಂದಾಗಿ ಇದುವರೆಗೆ 11 ಜನ ಜೀವ ಕಳೆದುಕೊಂಡಿದ್ದು, ಹಲವರು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ. ವಿಪತ್ತು ಪೀಡಿತ ಗ್ರಾಮಗಳಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು … Continue reading Landslide ವರುಣನ ಆರ್ಭಟ; ಭೀಕರ ಪ್ರವಾಹ, ಭೂಕುಸಿತಕ್ಕೆ 11 ಬಲಿ, ಹೈ ಅಲರ್ಟ್ ಘೋಷಣೆ