Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ
newsics.com | ನ್ಯೂಸಿಕ್ಸ್ ಅಯೋಧ್ಯೆ: ರಾಮ ಮಂದಿರ ದೇಣಿಗೆ ಹಣದ ಅವ್ಯವಹಾರದ ಆರೋಪಗಳ ಬೆನ್ನಲ್ಲೇ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜುಲೈ 22 ರಂದು ಮಹತ್ವದ ಸಭೆ ಕರೆದಿದೆ. ಈ ತಿಂಗಳಿನಲ್ಲಿ ನಡೆಯುತ್ತಿರುವ ಎರಡನೇ ಸಭೆ ಇದಾಗಿದ್ದು, ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಕೃಷ್ಣ ಮೋಹನ್ ಅವರ ಪ್ರಕಾರ, ಜುಲೈ 22 ರಂದು ಮಧ್ಯಾಹ್ನ 3 ಗಂಟೆಗೆ ರಾಮ ಮಂದಿರ ಸಂಕೀರ್ಣದಲ್ಲಿ ವಿಶೇಷ ಸಭೆ ನಡೆಯಲಿದೆ. ಅದೆ ದಿನ ಸಂಜೆ 4 ಗಂಟೆಗೆ … Continue reading Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed