Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ

newsics.com | ನ್ಯೂಸಿಕ್ಸ್ ಅಯೋಧ್ಯೆ: ರಾಮ ಮಂದಿರ ದೇಣಿಗೆ ಹಣದ ಅವ್ಯವಹಾರದ ಆರೋಪಗಳ ಬೆನ್ನಲ್ಲೇ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜುಲೈ 22 ರಂದು ಮಹತ್ವದ ಸಭೆ ಕರೆದಿದೆ. ಈ ತಿಂಗಳಿನಲ್ಲಿ ನಡೆಯುತ್ತಿರುವ ಎರಡನೇ ಸಭೆ ಇದಾಗಿದ್ದು, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಕೃಷ್ಣ ಮೋಹನ್ ಅವರ ಪ್ರಕಾರ, ಜುಲೈ 22 ರಂದು ಮಧ್ಯಾಹ್ನ 3 ಗಂಟೆಗೆ ರಾಮ ಮಂದಿರ ಸಂಕೀರ್ಣದಲ್ಲಿ ವಿಶೇಷ ಸಭೆ ನಡೆಯಲಿದೆ.     ಅದೆ ದಿನ ಸಂಜೆ 4 ಗಂಟೆಗೆ … Continue reading Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ