Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಆರಂಭವಾಗಿರುವ ವರುಣನ ಅಬ್ಬರ ಸೋಮವಾರವೂ ಮುಂದುವರಿದಿದೆ. ಇಂದು ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಬಸವನಗುಡಿ, ಶಾಂತಿನಗರ, ಟೌನ್‌ಹಾಲ್, ಜಯನಗರ ಹಾಗೂ ಮಲ್ಲೇಶ್ವರಂ ಸುತ್ತಮುತ್ತ ಭಾರಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ.

 

 

ದಿಢೀರ್ ಸುರಿದ ಮಳೆಯಿಂದಾಗಿ ರಸ್ತೆಗಿಳಿದಿದ್ದ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದರು. ಜನರು ಆಶ್ರಯಕ್ಕಾಗಿ ಬಸ್ ನಿಲ್ದಾಣಗಳು ಹಾಗೂ ಹತ್ತಿರದ ಅಂಗಡಿ ಮುಂಗಟ್ಟುಗಳತ್ತ ಧಾವಿಸುತ್ತಿದ್ದ ದೃಶ್ಯಗಳು ಕಂಡುಬಂದವು.

ಕರ್ನಾಟಕಕ್ಕೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆಯು ನಾಳೆ (ಮಂಗಳವಾರ) ಅರ್ಧದಷ್ಟು ಕರ್ನಾಟಕಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮುಖ್ಯವಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ರಾಜ್ಯದ ವಿವಿಧೆಡೆ ಭಾನುವಾರ ದಾಖಲೆಯ ಮಳೆಯಾಗಿದ್ದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೆರ್ಗಾಳುವಿನಲ್ಲಿ ಅತಿ ಹೆಚ್ಚು ಅಂದರೆ 160.5 ಮಿ.ಮೀ ಮಳೆ ದಾಖಲಾಗಿದೆ. ಶಿವಮೊಗ್ಗದ ಆಗುಂಬೆಯಲ್ಲಿ 155 ಮಿ.ಮೀ, ದಕ್ಷಿಣ ಕನ್ನಡದ ಮುಂಡಾಜೆಯಲ್ಲಿ 98.5 ಮಿ.ಮೀ, ಮಡಿಕೇರಿಯ ಪೆರಾಜೆ ಹಾಗೂ ಯಾದಗಿರಿಯ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ ಮಳೆಯಾಗಿದೆ. ಇದರೊಂದಿಗೆ ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ, ಸಿದ್ದಾಪುರದ ದೊಡ್ಮನೆಯಲ್ಲಿ 57.5 ಮಿ.ಮೀ ಮತ್ತು ಬೆಳಗಾವಿಯ ಬೆಳವಟ್ಟಿಯಲ್ಲಿ 56 ಮಿ.ಮೀ ಮಳೆ ಸುರಿದಿದೆ.

 

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

TAGGED:#Rain #Bangalore #karnataka #news #newsics
Share This Article
Facebook Twitter Copy Link Print
Previous Article Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ
Next Article First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

Popular Posts

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read

You Might Also Like

ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?