newsics.com| ನ್ಯೂಸಿಕ್ಸ್ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ, ಸರಳತೆ ಮತ್ತು ತ್ಯಾಗದ ಪ್ರತಿರೂಪವಾಗಿದ್ದ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರಿಗೆ ಇಂದು (ಜುಲೈ 20) ಹಾಸನ ಜಿಲ್ಲೆಯ ಹರದನಹಳ್ಳಿ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ರಾಜ್ಯ ಗೌರವದೊಂದಿಗೆ ಅಂತಿಮ ವಿದಾಯ ಸಲ್ಲಿಸಲಾಗುತ್ತಿದೆ. ಹಲವು ದಶಕಗಳ ಕಾಲ ದೇವೇಗೌಡ ಕುಟುಂಬದ ಬೆನ್ನೆಲುಬಾಗಿ ನಿಂತಿದ್ದ ಚೆನ್ನಮ್ಮ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಹಾಗೂ ಸಾವಿರಾರು ಅಭಿಮಾನಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಚೆನ್ನಮ್ಮ ದೇವೇಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ … Continue reading Chennamma Devegowda | ಹರದನಹಳ್ಳಿಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಅಂತಿಮ ವಿದಾಯ: ರಾಜ್ಯ ಗೌರವದೊಂದಿಗೆ ಇಂದು ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed