Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ
Newsics.com | ನ್ಯೂಸಿಕ್ಸ್ ಕರ್ನಾಟಕದಲ್ಲಿ ಈ ವರ್ಷದ ಮುಂಗಾರು ಆರಂಭದಿಂದಲೇ ಮಳೆಯ ಕೊರತೆ ರೈತರಲ್ಲಿ ಆತಂಕ ಮೂಡಿಸಿದೆ. ಇದೀಗ ಹವಾಮಾನ ತಜ್ಞರು ಎಲ್ ನಿನೋ (El Niño) ಪರಿಣಾಮ ಇನ್ನಷ್ಟು ತೀವ್ರವಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಉಂಟಾಗುವ ಭೀತಿ ಎದುರಾಗಿದೆ. ಭಾರತೀಯ ರಾಷ್ಟ್ರೀಯ ಸಮುದ್ರ ಮಾಹಿತಿ ಸೇವಾ ಕೇಂದ್ರ (INCOIS) ಹಾಗೂ ಜಾಗತಿಕ ಹವಾಮಾನ ಸಂಸ್ಥೆಗಳ ಮುನ್ಸೂಚನೆಗಳ ಪ್ರಕಾರ, ಎಲ್ ನಿನೋ ಪರಿಣಾಮ 2027ರ ಆರಂಭದವರೆಗೂ ಮುಂದುವರಿಯುವ ಸಾಧ್ಯತೆ … Continue reading Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ
Copy and paste this URL into your WordPress site to embed
Copy and paste this code into your site to embed