Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ
newsics.com | ನ್ಯೂಸಿಕ್ಸ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಮಲೆನಾಡು ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಶಿರಸಿ ತಾಲೂಕಿನ ಕುಳವೆ ಪಂಚಾಯತ್ ವ್ಯಾಪ್ತಿಯ ಕಾಗೇರಿ ಗ್ರಾಮದಲ್ಲಿ ಬರೂರು ಹೊಳೆ ಉಕ್ಕಿ ಹರಿಯುತ್ತಿದ್ದು, ನೂರಾರು ಎಕರೆ ಭತ್ತದ ಗದ್ದೆ ಹಾಗೂ ತೋಟಗಳು ಸಂಪೂರ್ಣವಾಗಿ ನೀರುಪಾಲಾಗಿವೆ. ರಸ್ತೆಗಳ ಮೇಲೂ ನೀರು ಹರಿಯುತ್ತಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇತ್ತ ಅಘನಾಶಿನಿ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಹೊಸಗದ್ದೆ ಬಳಿ ನದಿ ನೀರಿನಲ್ಲಿ 12 ಅಡಿ … Continue reading Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ
Copy and paste this URL into your WordPress site to embed
Copy and paste this code into your site to embed