Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಿವರ್ ರ್‍ಯಾಫ್ಟಿಂಗ್​ಗೆ ಹೋದ ಪ್ರವಾಸಿನಿಗೆ ಕರೆಂಟ್ ಶಾಕ್ ಹೊಡೆದು ಸಾವು
ಕರ್ನಾಟಕಪ್ರಮುಖ

ರಿವರ್ ರ್‍ಯಾಫ್ಟಿಂಗ್​ಗೆ ಹೋದ ಪ್ರವಾಸಿನಿಗೆ ಕರೆಂಟ್ ಶಾಕ್ ಹೊಡೆದು ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ: ಸ್ನೇಹಿತರ ಜೊತೆ ರಿವರ್ ರ್‍ಯಾಫ್ಟಿಂಗ್​ಗೆ ಹೋದ ಯುವಕ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿಯ ಖಾಸಗಿ ರೆಸಾರ್ಟ್​​ನಲ್ಲಿ ನಡೆದಿದೆ.

ಆಂದ್ರ ವಿಜಯವಾಡ ಮೂಲದ ಮಹೇಶ್ ಎಂಬುವವರು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶಗುಡಿಯಲ್ಲಿರೋ ಸಿಲ್ವರ್ ಬಿಲ್ ರೆಸಾರ್ಟ್​ಗೆ ತೆರಳಿದ್ರು. ಸ್ನೇಹಿತರ ಜೊತೆ ರಿವರ್ ರ್‍ಯಾಫ್ಟಿಂಗ್​ಗೆ ಹೋದ ವೇಳೆ ಮಹೇಶ್​​ ಎಂಬುವವರಿಗೆ ಕರೆಂಟ್​ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ರೆಸಾರ್ಟ್​​ನ ಆಡಳಿತ ಮಂಡಳಿಯವರ ನಿರ್ಲಕ್ಷ್ಯವೇ ಪ್ರವಾಸಿ ಯುವಕನ ಸಾವಿಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಜಲಸಾಹಸ ಕ್ರೀಡೆ ನಡೆಯುವ ಜಾಗದಲ್ಲೇ ಆಡಳಿತ ಮಂಡಳಿ ಪಂಪ್ ಸೆಟ್ ಹಾಕಿತ್ತು ಎನ್ನಲಾಗ್ತಿದೆ.

ರಿವರ್ ರ್‍ಯಾಫ್ಟಿಂಗ್​ಗೆ ಹೋಗಿ ಬೀಟ್​ನಿಂದ ನದಿಯೊಳಗೆ ಹಾರಿದಾಗ ಪ್ರವಾಸಿಗ ಮಹೇಶ್​​ಗೆ ಕರೆಂಟ್​ ಶಾಕ್ ಹೊಡೆದಿದೆ ಎನ್ನಲಾಗ್ತಿದೆ. ಹೀಗಾಗಿ ಸಿಲ್ವರ್ ಬಿಲ್ ರೆಸಾರ್ಟ್ ಆಡಳಿತ ವ್ಯವಸ್ಥೆ ವಿರುದ್ದ ಜನರು ಆಕ್ರೋಶ ಹೊರಹಾಕಿದ್ದಾರೆ.

 

ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

TAGGED:Tourist dies after being electrocuted while going river rafting
Share This Article
Facebook Twitter Copy Link Print
Previous Article ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್
Next Article ನನ್ನ ಕ್ರೇಜ್ ನೋಡಿ ಟಾಪ್ ಹೀರೋಗಳು ಅಸೂಯೆ ಪಟ್ಟಿದ್ರು : ನಟಿ ವಿಜಯಶಾಂತಿ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?