Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
ಕರ್ನಾಟಕಪ್ರಮುಖ

ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಪತ್ರ ರವಾನೆಯಾಗಿದೆ. ರಾಜ್ಯಪಾಲರು ಸಮಯ ನೀಡಿದಲ್ಲಿ ನಾಳೆ ಬೆಳಿಗ್ಗೆ 10:30ಜ್ಯಪಾಲರನ್ನು ಭೇಟಿಯಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 27-05-2026, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:CM Siddaramaiah to resign at 10:30 am tomorrow: CM asks for time to meet Governor
Share This Article
Facebook Twitter Copy Link Print
Previous Article Karnataka CM ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್​​?
Next Article ಭಾಗ್ಯಲಕ್ಷ್ಮೀ ಧಾರಾವಾಹಿ ಸದ್ಯದಲ್ಲೇ ಸುಖಾಂತ್ಯ : ನಟಿ ಸುಷ್ಮಾ ರಾವ್​ ಭಾವುಕ ಪೋಸ್ಟ್​

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?