Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ
ಕರ್ನಾಟಕಪ್ರಮುಖ

ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ವೃದ್ಧೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ಅಸ್ವಸ್ಥರನ್ನಾಗಿಸಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ.

ಬೆಂಗಳೂರಿನ ಜೆಪಿ ನಗರ ನಿವಾಸಿ ಪ್ರೇಮಾ(70) ಚಿನ್ನಾಭರಣ ಕಳೆದುಕೊಂಡವರು. ಮೇ 23ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಅವರು ಮೇ 25 ರಂದು ಮಧ್ಯಾಹ್ನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯಕ್ಕೆ ಆಗಮಿಸಿದ್ದಾರೆ.

ದೇವರ ದರ್ಶನ ಮುಗಿಸಿ ರಾತ್ರಿ 9.45 ರ ಸುಮಾರಿಗೆ ವಾಪಸ್ ಊರಿಗೆ ಹೋಗಲು ಮುಖ್ಯದ್ವಾರದ ಮುಂಭಾಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಕುಳಿತುಕೊಂಡಿದ್ದಾರೆ. ಅವರ ಪಕ್ಕದಲ್ಲಿಯೇ ಕುಳಿತಿದ್ದ ಅಪರಿಚಿತ ವ್ಯಕ್ತಿ ಮಾತನಾಡಿಸಿ ತಾನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ ಪ್ರಸಾದ ತೆಗೆದುಕೊಂಡು ಬಂದಿದ್ದೇನೆ ಎಂದು ಹೇಳಿ ಲಡ್ಡು ಪ್ರಸಾದ ಕೊಟ್ಟು ನಂತರ ಜ್ಯೂಸ್ ಬಾಟಲಿಯಿಂದ ಜ್ಯೂಸ್ ಕುಡಿಯುವಂತೆ ಒತ್ತಾಯಿಸಿದ್ದಾನೆ. ಪ್ರೇಮಾ ಅವರು ಸಲ್ಪ ಜ್ಯೂಸ್ ಕುಡಿದು ವಾಪಸ್ ಕೊಟ್ಟಿದ್ದು ನಂತರ ಅಸ್ವಸ್ಥರಾಗಿದ್ದಾರೆ.

ದೇವಾಲಯದ ಮಹಾದ್ವಾರದ ಬಳಿ ಇರುವ ಕಟ್ಟೆಯ ಬಳಿಗೆ ಅವರನ್ನು ಕರೆದುಕೊಂಡು ಹೋಗಿ ಅಪರಿಚಿತ ಕೂರಿಸಿದ್ದಾನೆ. ಉಪಾಯವಾಗಿ ಅವರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ದೋಚಿ ಬಸ್ ನಲ್ಲಿ ಸೀಟು ಇದೆಯಾ ಎಂದು ನೋಡಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ. ಅಸ್ವಸ್ಥಗೊಂಡಿದ್ದ ಪ್ರೇಮಾ ಅವರನ್ನು ಗಮನಿಸಿದವರು ಉಜಿರೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರೇಮಾ ಅವರ ಕೊರಳಲ್ಲಿದ್ದ ಚಿನ್ನದ ಸರ, ಪರ್ಸ್ ನಲ್ಲಿದ್ದ ಬಳೆ, ಚಿನ್ನದ ಸರ, 7 ಸಾವಿರ ರೂ. ನಗದು ಸೇರಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ದೋಚಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

TAGGED:an elderly man was offered juice and gold ornaments worth Rs. 10 lakh were stolen and he fled.In Dharmasthala
Share This Article
Facebook Twitter Copy Link Print
Previous Article actress Kajal Aggarwal ನಟಿ ಕಾಜಲ್ ಅಗರ್ವಾಲ್ ಬೋಲ್ಡ್ ಅವತಾರಕ್ಕೆ ಫ್ಯಾನ್ಸ್ ಫುಲ್ ಸುಸ್ತು
Next Article Rain Alert ರಾಜ್ಯದಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?